ಬ್ರೇಕಿಂಗ್ ನ್ಯೂಸ್
13-09-20 08:04 pm Dhruthi Anchan - Correspondent ದೇಶ - ವಿದೇಶ
ಮಹಾರಾಷ್ಟ್ರ, ಸೆಪ್ಟೆಂಬರ್.13 : ಬಾಲಿವುಡ್ ನಟಿ ಕಂಗನಾ ರನೌತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿ ಭೇಟಿಯಾದರು.
ರಾಜ್ಯಪಾಲರ ಜೊತೆಗೆ 45 ನಿಮಿಷಗಳ ಕಾಲ ನಡೆದ ಮಾತುಕತೆಯ ನಂತರ, ಮಾತನಾಡಿದ ನಟಿ ಕಂಗನಾ ರನೌತ್ 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ.
ಶಿವಸೇನೆ ಆಳ್ವಿಕೆಯ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಉಪನಗರ ಬಾಂದ್ರಾದ ಪಾಲಿ ಹಿಲ್ನಲ್ಲಿರುವ ಕಂಗನಾ ಅವರ ಕಛೇರಿಯನ್ನು ಅಕ್ರಮ ಕಟ್ಟಡವೆಂದು ಕೆಡವಿದ ಕೆಲ ದಿನಗಳ ನಂತರ ಈ ಮಹತ್ವದ ಭೇಟಿ ನಡೆದಿದೆ
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm