ಬ್ರೇಕಿಂಗ್ ನ್ಯೂಸ್
02-08-20 08:53 am Headline Karnataka News Network ದೇಶ - ವಿದೇಶ
ಲಕ್ನೋ: ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸಕ್ಕೆ ಕ್ಷಣಗಣನೆ ಶುರುವಾಗಿದ್ದು, ಸಿದ್ಧತೆಗಳು ಕೂಡ ಭರದಿಂದ ಸಾಗಿವೆ. ಆಗಸ್ಟ್ 5ರಂದು ನಡೆಯುವ ಭೂಮಿ ಪೂಜೆಗೆ 1.25 ಲಕ್ಷದ ಮಣ್ಣಿನ ಹಣತೆಗಳು ತಯಾರಾಗುತ್ತಿವೆ.
ಈ ಸಂಬಂಧ ಮಣ್ಣಿನ ಮಡಿಕೆ ತಯಾರಕರು ಮಾತನಾಡಿ, 1.25 ಲಕ್ಷ ಮಣ್ಣಿನ ಹಣತೆಗಳನ್ನು ಮಾಡಿಕೊಡುವಂತೆ ಆರ್ಡರ್ ಬಂದಿದೆ. ಈ ಗ್ರಾಮದಲ್ಲಿ ಸುಮಾರು 40 ಕುಟುಂಬಗಳಿವೆ. ಸದ್ಯ ನಾವು ಹಣತೆಗಳನ್ನು ಮಾಡುವ ಬ್ಯುಸಿಯಲ್ಲಿದ್ದೇವೆ ಎಂದು ಹೇಳಿದ್ದಾರೆ. ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.


ಇತ್ತ ಭಾನುವಾರ ಸಿಎಂ ಆದಿತ್ಯನಾಥ್ ಭೇಟಿ ನೀಡಲಿದ್ದಾರೆ. ಆದರೆ ಅಯೋಧ್ಯೆ ರಥಯಾತ್ರೆ ನಡೆಸಿ ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಮಾಜಿ ಉಪ ಪ್ರಧಾನಿ ಎಲ್ಕೆ ಅಡ್ವಾಣಿ ಮತ್ತು ಮುರಳಿ ಮನೋಹರ್ ಜೋಷಿಗೆ ರಾಮಮಂದಿರ ಟ್ರಸ್ಟ್ ಆಹ್ವಾನ ನೀಡಿಲ್ಲ. ವೇದಿಕೆ ಮೇಲೆ ಅಲಂಕರಿಸುವ ಗಣ್ಯರ ಲಿಸ್ಟ್ನಲ್ಲಿ ಇವರಿಬ್ಬರ ಹೆಸರಿಲ್ಲ. ಇದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಈ ಬೆನ್ನಲ್ಲೇ ಫೋನ್ ಮೂಲಕ ಆಹ್ವಾನ ನೀಡೋದಾಗಿ ಟ್ರಸ್ಟ್ ಸ್ಪಷ್ಟನೆ ನೀಡಿದೆ.
ಕೇಂದ್ರದ ಮಾಜಿ ಸಚಿವೆ ಉಮಾಭಾರತಿ, ಮಾಜಿ ಸಿಎಂ ಕಲ್ಯಾಣ್ ಸಿಂಗ್ಗೆ ಆಹ್ವಾನ ಹೋಗಿದೆ. ರಾಮಮಂದಿರ ನಿರ್ಮಾಣ ಟ್ರಸ್ಟಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಧನ ಸಂಗ್ರಹಕ್ಕೆ ಕೊಂಕು ನುಡಿದವರಿಗೆ ತಿರುಗೇಟು ನೀಡಿದ್ದಾರೆ. ಒಳ್ಳೆಯ ಕೆಲಸಕ್ಕೆ ವಿಘ್ನ ಎದುರಾಗೋ ಸಾಮಾನ್ಯ ಅಂತ ಮಂದಿರ ವಿರೋಧಿಗಳ ಕಿವಿ ಹಿಂಡಿದ್ದಾರೆ. ಇತ್ತ ತುಮಕೂರು ಗ್ರಾಮಾಂತರ ಬಳಿ ಶ್ರೀರಾಮ ಸೃಷ್ಟಿಸಿದ ಎನ್ನಲಾಧ ನಾಮದ ಚಿಲುಮೆಯ ನೀರನ್ನು ಅಯೋಧ್ಯೆಗೆ ಕಳಿಸಿಕೊಡಲಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
ಕೆಎಫ್ ಸಿ ಬಳಿಕ ಮಂಗಳೂರಿನಲ್ಲಿ ಎಂಎಫ್ ಸಿ ರೆಸ್ಟೋರೆಂ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm