ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am