ಬ್ರೇಕಿಂಗ್ ನ್ಯೂಸ್
02-12-21 04:17 pm HK Desk news ದೇಶ - ವಿದೇಶ
ಭೋಪಾಲ್, ಡಿ.2 : ಮಗಳ ಶಿಕ್ಷಣಕ್ಕೆಂದು ಕೈಸಾಲ ಪಡೆದು ಅದನ್ನು ತೀರಿಸಲು ಸಾಧ್ಯವಾಗದೇ ಕಿರುಕುಳ ಅನುಭವಿಸಿದ್ದರಿಂದ ಇಡೀ ಕುಟುಂಬವೇ ವಿಷ ಸೇವಿಸಿ ಸಾವಿಗೆ ಶರಣಾಗಿರುವ ದಾರುಣ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.
ಮೃತಪಟ್ಟವರನ್ನು ಸಂಜೀವ್ ಜೋಷಿ (45), ಪತ್ನಿ ಅರ್ಚನಾ (44), ಸಂಜೀವ್ ಅವರ ತಾಯಿ ನಂದಿನಿ (67), ಮಕ್ಕಳಾದ ಗ್ರೀಷ್ಮಾ (19), ಪೂರ್ವಿ (16) ಎಂದು ಗುರುತಿಸಲಾಗಿದೆ.
ಸಂಜೀವ್ ಜೋಷಿ ಆಟೋಮೊಬೈಲ್ ಬಿಡಿ ಭಾಗಗಳ ಶಾಪ್ ಇಟ್ಟುಕೊಂಡಿದ್ದರು. ಇವರ ಪತ್ನಿ ಅರ್ಚನಾ ದಿನಸಿ ಅಂಗಡಿ ನಡೆಸುತ್ತಿದ್ದರು. ಅರ್ಚನಾ ಅವರು ಮಗಳ ಶಿಕ್ಷಣಕ್ಕಾಗಿ ಬಬ್ಲಿ ಎಂಬಾಕೆಯಿಂದ 3.70 ಲಕ್ಷ ರೂಪಾಯಿ ಕೈಸಾಲ ಪಡೆದಿದ್ದರು. ಅದನ್ನು ಮರು ಪಾವತಿಸಲು ಸಾಧ್ಯವಾಗದ್ದರಿಂದ ಬಬ್ಲಿ, ಆಕೆಯ ಮಗಳಾದ ರಾಣಿ, ಪರಿಮಳಾ ಹಾಗೂ ಆಕೆಯ ಸಹೋದರಿ ಉರ್ಮಿಳಾ ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಸಾಯುವ ಮುನ್ನ ಸಂಜೀವ್ ಹೇಳಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ದಿನವೂ ಸಾರ್ವಜನಿಕವಾಗಿ ಅವಮಾನ ಎದುರಿಸುವ ಬದಲು ಸಾಯುವುದೇ ಮೇಲೆಂದು ನಿರ್ಧರಿಸಿ ವಿಷ ಸೇವಿಸಿದುದಾಗಿ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆರೋಪಿತ ಮಹಿಳೆಯರನ್ನು ಬಂಧಿಸಲಾಗಿದೆ.
ಹಾಗೂ ಹೀಗೂ ಮಾಡಿ 80 ಸಾವಿರ ರೂಪಾಯಿಗಳನ್ನು ಕಳೆದ ವಾರ ದಂಪತಿ ಬಬ್ಲಿಗೆ ನೀಡಿದ್ದರು. ಆದರೆ ಇದು ತಾನು ಕೊಟ್ಟಿರುವ ಹಣದ ಬಡ್ಡಿಯಷ್ಟೇ. ಅಸಲು ಸಂಪೂರ್ಣವಾಗಿ ನೀಡಬೇಕು ಎನ್ನುತ್ತಿದ್ದ ಬಬ್ಲಿ ಹಾಗೂ ಇತರರು, ಸಂಜೀವ್ ಅವರ ಮನೆಗೆ ಪದೇ ಪದೇ ಬಂದು ಹಿಂಸೆ ಕೊಡುತ್ತಿದ್ದರು. ಇದರಿಂದ ಬೇಸತ್ತ ಇಡೀ ಕುಟುಂಬ ಆತ್ಮಹತ್ಯೆಗೆ ನಿರ್ಧರಿಸಿ ವಿಷ ಸೇವಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
In the 13-page suicide note left by the family, several people have been named. On 24 November, a family of five in Bhopal, Madhya Pradesh, made a suicide pact. Less than a week later, all five of them, and their three pets, were dead.
08-10-25 11:04 pm
Bangalore Correspondent
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
Big Boss Kannada, Close, Update: ಬಿಗ್ ಬಾಸ್ ಮನ...
07-10-25 10:18 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 11:58 am
Mangalore Correspondent
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
Mangaluru, Sudheer Reddy: ಶಾರದೋತ್ಸವ ಗೊಂದಲ ಇತ್...
07-10-25 10:54 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am