ಬ್ರೇಕಿಂಗ್ ನ್ಯೂಸ್
04-12-21 11:43 am HK Desk news ದೇಶ - ವಿದೇಶ
ಟೊರೊಂಟೊ, ಡಿ 4: ಕೊರೊನಾ ವೈರಸ್ನ ಹೊಸ ರೂಪಾಂತರ ತಳಿ ಓಮೈಕ್ರಾನ್ನ 15 ಪ್ರಕರಣಗಳು ಕೆನಡಾದಲ್ಲಿ ಪತ್ತೆಯಾಗಿವೆ.
ಓಮೈಕ್ರಾನ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ದೇಶದಾದ್ಯಂತ ಆರೋಗ್ಯ ತುರ್ತು ಪರಿಸ್ಥಿತಿ ತಲೆದೋರಬಹುದು ಎಂದು ಅಲ್ಲಿನ ಸಾರ್ವಜನಿಕ ಆರೋಗ್ಯ ಇಲಾಖೆ ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್ನ ಹೊಸ ರೂಪಾಂತರ ತಳಿಗೆ (ಬಿ.1.1.529) ‘ಓಮೈಕ್ರಾನ್’ ಎಂಬ ಹೆಸರಿಡಲಾಗಿದೆ. ಇದು ಜಗತ್ತಿನಾದ್ಯಂತ ಭಾರಿ ಕಳವಳ ಮೂಡಿಸಿದ್ದು, ಅತ್ಯಂತ ವೇಗವಾಗಿ ಹರಡುವ ಸಾಮರ್ಥ್ಯ ಹೊಂದಿದೆ.
ದಕ್ಷಿಣ ಆಫ್ರಿಕಾ, ಬೋಟ್ಸ್ವಾನಾ, ಜಿಂಬಾಬ್ವೆ, ನಮೀಬಿಯಾ ಮತ್ತು ಲೆಸೊಟೊ ದೇಶದಲ್ಲಿ ಈ ತಳಿಯ ವೈರಾಣು ತಗುಲಿರುವ ಪ್ರಕರಣಗಳು ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಲ್ಲಿ ಈ ತಿಂಗಳ ಆರಂಭದಿಂದ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಿಪರೀತ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಏರಿಕೆಗೆ ಓಮೈಕ್ರಾನ್ ತಳಿಯೇ ಕಾರಣವಾಗಿರಬಹುದು. ದಕ್ಷಿಣ ಆಫ್ರಿಕಾದ ನೆರೆಯ ದೇಶಗಳಿಗೂ ಈ ರೂಪಾಂತರ ತಳಿಯು ಹರಡಿರಬಹದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಫ್ರಿಕಾ ಘಟಕವು ಹೇಳಿದೆ.
Canada has discovered a total of 15 cases of the new Omicron variant of COVID-19 and severe illness trends across the country could start to rise again, public health officials said on Friday.The federal government said it backed a recommendation of a national advisory board on immunizations that all adults above 50 should receive a booster shot six months after completion of a vaccine series.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm