ಬ್ರೇಕಿಂಗ್ ನ್ಯೂಸ್
06-12-21 12:57 pm HK Desk news ದೇಶ - ವಿದೇಶ
ಹೈದರಾಬಾದ್, ಡಿ 06: ತೆಲಂಗಾಣದ ಕರೀಂನಗರ ಜಿಲ್ಲೆಯ ಬೊಮ್ಮಕಲ್ನಲ್ಲಿರುವ ಚಲ್ಮೇಡಾ ಆನಂದ್ ರಾವ್ ವೈದ್ಯಕೀಯ ಸಂಸ್ಥೆಯ ಕನಿಷ್ಠ 43 ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಒಂದು ವಾರದ ಹಿಂದೆ ನಡೆದಿದ್ದ ಕಾಲೇಜು ವಾರ್ಷಿಕ ದಿನಾಚರಣೆಯು ಸೋಂಕು ಹರಡಲು ಕಾರಣವಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತರಗತಿಗಳನ್ನು ಮುಚ್ಚುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.
ಈ ವಿಚಾರವಾಗಿ ಸುದ್ದಿವಾಹಿನಿ ಎನ್ಡಿಟಿವಿಗೆ ಪ್ರತಿಕ್ರಿಯಿಸಿರುವ ಕರೀಂನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಡಾ.ಜುವೇರಿಯಾ, ‘ವಾರ್ಷಿಕ ದಿನಾಚರಣೆ ಕುರಿತ ಮಾಹಿತಿಯನ್ನು ಸಂಸ್ಥೆಯ ನಮಗೆ ನೀಡಿರಲಿಲ್ಲ. ಸಮಾರಂಭದಲ್ಲಿ ಹಲವರು ಮಾಸ್ಕ್ ಧರಿಸಿರಲಿಲ್ಲ ಎನ್ನಲಾಗಿದೆ. ಇದು ಸೋಂಕು ಹರಡಲು ಕಾರಣವಾಗಿರಬಹುದು‘ ಎಂದು ಹೇಳಿದ್ದಾರೆ.
‘ಇದುವರೆಗೆ 200 ಜನರನ್ನು ಪರೀಕ್ಷಿಸಲಾಗಿದೆ. ಕ್ಯಾಂಪಸ್ನಲ್ಲಿರುವ ಎಲ್ಲಾ ಜನರನ್ನು ಪರೀಕ್ಷಿಸಲು ಸೋಮವಾರ ವಿಶೇಷ ಶಿಬಿರವನ್ನು ಏರ್ಪಡಿಸಿದ್ದೇವೆ‘ ಎಂದು ಡಾ.ಜುವೇರಿಯಾ ಹೇಳಿದ್ದಾರೆ.
24 ಗಂಟೆಗಳಲ್ಲಿ ದೇಶದಾದ್ಯಂತ 8,306 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 211 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
As many as 43 students of Chalmeda Anand Rao Institute of Medical Sciences at Bommakal in Karimnagar district of Telangana have tested positive for COVID-19. The college had held its annual day fest over a week ago and that could have been the source of spread of the virus.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm