ಬ್ರೇಕಿಂಗ್ ನ್ಯೂಸ್
07-12-21 04:30 pm HK Desk news ದೇಶ - ವಿದೇಶ
ಜೈಪುರ, ಡಿ 07: ಕೋವಿಡ್ ಸೋಂಕಿಗೊಳಗಾಗಿ ನವೆಂಬರ್ 30ರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ 104 ವರ್ಷದ ಪದ್ಮಶ್ರೀ ಪುರಸ್ಕೃತ ನಂದಾ ಸರ್ ಖ್ಯಾತಿಯ ನಂದಕಿಶೋರ್ ಪ್ರಸ್ಟಿ ವಿಧಿವಶರಾಗಿದ್ದಾರೆ.
2020ನೇ ಸಾಲಿನಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಇವರು, ತಮ್ಮ ಊರು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಂದಾ ಮಾಸ್ಟರ್ ಚತ್ಸಾಲಿ ಎಂದೇ ಚಿರಪರಿಚಿತರಾಗಿದ್ದರು. ಕಳೆದ 75 ವರ್ಷಗಳಿಂದ ತಮ್ಮ ಗ್ರಾಮದ ಮಕ್ಕಳಿಗೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಪಾಠ ಮಾಡುತ್ತಿದ್ದರು. ಗ್ರಾಮದಲ್ಲಿ ಅನಕ್ಷರತೆಯನ್ನು ನಿರ್ಮೂಲನೆ ಮಾಡುವ ಉದ್ದೇಶವನ್ನಿಟ್ಟುಕೊಂಡಿದ್ದ ಇವರು, 100ರ ಹರೆಯದಲ್ಲೂ ಮರದ ಕೆಳಗೆ ಕುಳಿತು ಮಕ್ಕಳಿಗೆ ಪಾಠ ಹೇಳುವ ಕಾರ್ಯ ಮುಂದುವರೆಸಿದ್ದರು.
ಒಡಿಶಾದ ಜೈಪುರ ಜಿಲ್ಲೆಯ ಕಂಠೀರ ಗ್ರಾಮದಲ್ಲಿ ನಂದಾ ಮಾಸ್ಟರ್ ಮಕ್ಕಳಿಗೆ ಹಾಗೂ ಹಿರಿಯ ಅನಕ್ಷರಸ್ಥ ನಾಗರಿಕರಿಗೆ ಅಕ್ಷರ ಹೇಳಿಕೊಡುವ ತಮ್ಮ ಚತ್ಸಾಲಿ ಸಂಪ್ರದಾಯವನ್ನು ಮುಂದುವರಿಸಿದ್ದರು. ಸುಮಾರು 7 ದಶಕಗಳಿಂದ ಗ್ರಾಮದ ಹನುಮಾನ್ ದೇವಸ್ಥಾನದ ಬಳಿ ಇರುವ ಮರದ ಕೆಳಗೆ ಈ ಚತ್ಸಾಲಿ ನಡೆಯುತ್ತಿತ್ತು.
1946 ರಿಂದಲೂ ನಂದಾ ಸರ್ ಉಚಿತವಾಗಿ ಶಿಕ್ಷಣ ನೀಡುವ ಕಾಯಕವನ್ನು ಮಾಡಿಕೊಂಡು ಬಂದಿದ್ದರು. ತಮ್ಮ ಚತ್ಸಾಲಿ ಮೂಲಕ 3,000 ಸಾವಿರಕ್ಕೂ ಅಧಿಕ ಮಕ್ಕಳ ಭವಿಷ್ಯ ರೂಪಿಸಿದ್ದಾರೆ. ಅವರು ನಿಸ್ವಾರ್ಥ ಸೇವೆಗಾಗಿ ಭಾರತದ ಶ್ರೇಷ್ಠ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀಯನ್ನು ಮುಡಿಗೇರಿಸಿಕೊಂಡಿದ್ದರು.
Pained by the demise of Shri Nanda Prusty Ji. The much respected “Nanda Sir” will be remembered for generations due to his efforts to spread the joys of education in Odisha. He drew the nation’s attention and affection a few weeks ago at the Padma Awards ceremony. Om Shanti. pic.twitter.com/VUpyPWP9FP
— Narendra Modi (@narendramodi) December 7, 2021
Centenarian teacher Padma Shri Nanda Prusty passed away today at AIIMS, Bhubaneswar. He was 104. According to reports, Prusty was undergoing treatment for post-Covid complications. However, he breathed his last today at around 1.28 PM, informed his grandson Khageswar Prusty.
18-08-25 10:47 pm
Bangalore Correspondent
ನಿಮ್ಮ ಮನೆ ಹುಡುಗಿನ ನಮ್ಮ ಸಮುದಾಯದ ಯುವಕನಿಗೆ ಮದುವೆ...
18-08-25 10:35 pm
Dk Shivakumar, Dharmasthala Case: ಧರ್ಮಸ್ಥಳ ವಿ...
18-08-25 08:45 pm
SIT, Dharmasthala Case, Pralhad Joshi: ಯಾರೋ ಅ...
18-08-25 01:25 pm
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
18-08-25 09:19 pm
HK News Desk
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
18-08-25 06:14 pm
Mangalore Correspondent
Unidentified Girl Body Found, Dharmasthala, R...
18-08-25 04:07 pm
ವಿಟ್ಲ ; ಖ್ಯಾತ ಇಂಟೀರಿಯರ್ ಡಿಸೈನರ್, ಪ್ರಗತಿ ಪರ ಕೃ...
17-08-25 11:06 pm
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am