ಬ್ರೇಕಿಂಗ್ ನ್ಯೂಸ್
07-12-21 09:58 pm HK Desk news ದೇಶ - ವಿದೇಶ
ಲಖ್ನೋ, ಡಿ.7 : ಖುರಾನ್ ಬಗ್ಗೆ ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೂರು ದಾಖಲಿಸಿ ದೇಶದ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ದಿಢೀರ್ ಬೆಳವಣಿಗೆಯಲ್ಲಿ ಇಸ್ಲಾಮನ್ನೇ ತೊರೆದು ಹಿಂದು ಧರ್ಮವನ್ನು ಸೇರಿದ್ದಾರೆ. ವಾಸಿಂ ರಿಜ್ವಿ ನಡೆ ಉತ್ತರ ಪ್ರದೇಶ ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ.
ಘಾಜಿಯಾಬಾದ್ನಲ್ಲಿರುವ ದಾಸ್ನಾ ದೇವಿ ದೇವಸ್ಥಾನದ ಮುಖ್ಯ ಅರ್ಚಕ ಸ್ವಾಮಿ ಯರಿ ನರ್ಸಿಂಗಾನಂದ ಅವರ ನೇತೃತ್ವದಲ್ಲಿ ರಿಜ್ವಿ ಅವರು ಹಿಂದೂ ಧರ್ಮವನ್ನು ಸ್ವೀಕರಿಸಿದ್ದಾರೆ. ಹಿಂದುವಾಗಿ ಮತಾಂತರಗೊಂಡ ನಂತರ ರಿಜ್ವಿ ಅವರ ಹೆಸರನ್ನು ಜಿತೇಂದ್ರ ನಾರಾಯಣ ಸಿಂಗ್ ತ್ಯಾಗಿ ಎಂದು ಮರು ನಾಮಕರಣ ಮಾಡಲಾಗಿದೆ.
ಮುಸ್ಲಿಂ ವ್ಯಕ್ತಿಯೊಬ್ಬರು ಹೀಗೆ ದಿಢೀರ್ ಆಗಿ ಹಿಂದುವಾಗಲು ಕಾರಣವಾಗಿದ್ದು ಖುರಾನ್ ಕೃತಿಯಲ್ಲಿರುವ ಕೆಲವು ಅಂಶಗಳ ವಿರುದ್ಧ ಸುಪ್ರೀಂಕೋರ್ಟ್ ಮೊರೆ ಹೋಗಿದ್ದು. ಖುರಾನಿನ ಕೆಲವು ಭಾಗಗಳು ಹಿಂಸಾಚಾರವನ್ನು ಬೋಧಿಸುತ್ತವೆ. ಹಾಗಾಗಿ ಅವುಗಳನ್ನು ಪುಸ್ತಕದಿಂದ ತೆಗೆದು ಹಾಕಬೇಕು ಎಂದು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆದರೆ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್, ಆ ಬಗ್ಗೆ ನಾವು ನಿರ್ಧಾರಕ್ಕೆ ಬರಲು ಸಾಧ್ಯವಾಗಲ್ಲ ಎಂದು ಅರ್ಜಿಯನ್ನು ವಜಾ ಮಾಡಿತ್ತು.
ಇದಾದ ಮೇಲೆ ರಿಜ್ವಿ ಅವರಿಗೆ ಮುಸ್ಲಿಂ ಸಮುದಾಯದ ಕೆಲವು ಮೂಲಭೂತವಾದಿಗಳು ಬಹಿರಂಗ ಬೆದರಿಕೆ ಹಾಕಿದ್ದರು. ಇವರನ್ನು ಹತ್ಯೆ ಮಾಡಿದವರಿಗೆ 5 ಲಕ್ಷ ಬಹುಮಾನ ಘೋಷಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ನಂತರ ಈ ಮೊತ್ತವನ್ನು 10 ಲಕ್ಷ, 20 ಲಕ್ಷಕ್ಕೆ ಏರಿಸಿ ಕೊನೆಗೆ ಒಂದು ಕೋಟಿಗೆ ಏರಿಸಲಾಗಿತ್ತು. ಈ ರೀತಿಯ ಬೆಳವಣಿಗೆಯಿಂದ ನೊಂದ ರಿಜ್ವಿ, ಇಸ್ಲಾಂ ಧರ್ಮವೇ ಬೇಡ ಎಂದು ಹಿಂದು ಧರ್ಮವನ್ನು ಸೇರಿದ್ದಾರೆ.

ಉತ್ತರ ಪ್ರದೇಶದ ಚುನಾವಣೆ ಸನ್ನಿಹಿತವಾಗುತ್ತಿರುವ ಬೆನ್ನಲ್ಲೇ ವಕ್ಫ್ ಬೋರ್ಡ್ನ ಅಧ್ಯಕ್ಷರಾಗಿದ್ದ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರವಾಗಿರುವುದು ರಾಜಕೀಯ ವಲಯದಲ್ಲಿ ಭಾರಿ ಕೋಲಾಹಲವನ್ನೇ ಸೃಷ್ಟಿಸಿದೆ. ಈ ನಡುವೆ ರಿಜ್ವಿಯವರು ಸನಾತನ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ಬಿಜೆಪಿ ಸ್ವಾಗತಿಸಿದೆ.
The former chairman of Uttar Pradesh Shia Waqf Board, Wasim Rizvi, converted to Hinduism (also known as Sanatan Dharma) on Monday. He offered milk on the Shiva Linga installed at Dasna Devi temple as part of the ritual.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm