ಬ್ರೇಕಿಂಗ್ ನ್ಯೂಸ್
08-12-21 02:29 pm HK Desk news ದೇಶ - ವಿದೇಶ
ಚೆನ್ನೈ, ಡಿ.9: ತಮಿಳುನಾಡಿನ ನೀಲಗಿರಿ ಬೆಟ್ಟಗಳ ಮಧ್ಯೆ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್ ಪತನವಾಗಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವರ ಕುಟುಂಬ ಸದಸ್ಯರು, ಇತರ ಸಿಬಂದಿ ಕಾಪ್ಟರ್ ನಲ್ಲಿದ್ದರು. ಘಟನೆಯಲ್ಲಿ ಇಬ್ಬರು ಮೃತಪಟ್ಟ ಬಗ್ಗೆ ವಾಯುಪಡೆ ಮಾಹಿತಿ ನೀಡಿದೆ.
ಕೊಯಂಬತ್ತೂರು ಬಳಿಯ ಕೂನೂರು ಎಂಬಲ್ಲಿ ಬೆಟ್ಟಗಳ ನಡುವೆ ಘಟನೆ ನಡೆದಿದೆ. ಹೆಲಿ ಕಾಪ್ಟರ್ ಗೆ ಬೆಂಕಿ ಹತ್ತಿಕೊಂಡಿದ್ದು ಮೂವರು ತೀವ್ರ ಸುಟ್ಟ ಗಾಯಗೊಂಡಿದ್ದಾರೆ. ಒಟ್ಟು 14 ಮಂದಿ ಕಾಪ್ಟರ್ ನಲ್ಲಿದ್ದರು ಎನ್ನಲಾಗಿದ್ದು ಸಿಬಂದಿ ಮತ್ತು , ಕುಟುಂಬ ಸದಸ್ಯರ ಬಗ್ಗೆ ಹುಡುಕಾಟ ನಡೆದಿದೆ. ಸೂಲೂರ್ ನಲ್ಲಿ ಮಿಲಿಟರಿ ಬೇಸ್ ಇದ್ದು ಕೂನೂರಿಗೆ ಬಂದಿದ್ದ ಬಿಪಿನ್ ರಾವತ್ ಮತ್ತು ಕುಟುಂಬ ಸದಸ್ಯರು ಕೊಯಂಬತ್ತೂರು ಬಳಿಯ ಸೂಲೂರಿಗೆ ತೆರಳುತ್ತಿದ್ದಾಗ ಅವಘಡ ನಡೆದಿದೆ.
ಕಾಪ್ಟರಿಗೆ ಬೆಂಕಿ ಹತ್ತಿಕೊಂಡು ಉರುಳಿ ಬಿದ್ದಿದ್ದು ಕಾಡಿನ ಮಧ್ಯೆ ಕಾಳ್ಗಿಚ್ಚಿನ ರೀತಿ ಕಂಡುಬಂದಿದೆ. ಘಟನೆ ಬಗ್ಗೆ ವಾಯುಪಡೆ ತನಿಖೆಗೆ ಆದೇಶ ಮಾಡಿದ್ದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅಪಾಯದಿಂದ ಪಾರಾಗಿದ್ದಾರೆ ಎಂಬ ಮಾಹಿತಿಯಿದೆ.
Latest visuals from the spot (between Coimbatore and Sulur) where a military chopper crashed in Tamil Nadu. CDS Bipin Rawat, his staff and some family members were in the chopper.
— The Times Of India (@timesofindia) December 8, 2021
(Pics Source: Locals involved in search and rescue operation)
📸-ANI pic.twitter.com/SVgduMAIfg
A chopper belonging to the Indian Army on Wednesday reportedly crashed at Coonoor in Nilgiris district of Tamil Nadu. As per preliminary reports, the helicopter was carrying senior Defence officials including CDS Bipin Rawat. The Indian Air Force (IAF) tweeted, "An IAF Mi-17V5 helicopter, with CDS Gen Bipin Rawat on board, met with an accident today near Coonoor, Tamil Nadu. An Inquiry has been ordered to ascertain the cause of the accident."
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm