ಬ್ರೇಕಿಂಗ್ ನ್ಯೂಸ್
09-12-21 12:07 pm HK Desk news ದೇಶ - ವಿದೇಶ
ಕಾರ್ಕಳ, ಡಿ.9 : ತಮಿಳುನಾಡಿನ ಊಟಿಯ ಬಳಿ ದುರಂತಕ್ಕೀಡಾದ ಹೆಲಿಕಾಪ್ಟರ್ ನಲ್ಲಿ ಮಡಿದ ಯೋಧರ ಪೈಕಿ ಕಾರ್ಕಳದ ಅಳಿಯನೊಬ್ಬ ಇದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ದುರಂತದಲ್ಲಿ ಮರಣವನ್ನಪ್ಪಿದ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ಕಾರ್ಕಳ ಮೂಲದ ಸೇನೆಯಲ್ಲಿ ಕರ್ತವ್ಯದಲ್ಲಿರುವ ಯುವತಿಯನ್ನು ಮದುವೆಯಾಗಿದ್ದರು.
ಕಾರ್ಕಳ ತಾಲೂಕಿನ ಸಾಲ್ಮರದ ನಿವಾಸಿಗಳಾದ ದಿವಂಗತ ಫೆಲಿಕ್ಸ್ ಮಿನೇಜಸ್ ಮತ್ತು ಮೇರಿ ಮಿನೇಜಸ್ ದಂಪತಿಯ ಮಗಳು ಆಗ್ನೆಸ್ ಪ್ರಫುಲ್ಲ ಮಿನೇಜಸ್ ಸೇನೆಯಲ್ಲಿ ಕರ್ತವದಲ್ಲಿದ್ದಾರೆ. ಹಲವು ವರ್ಷಗಳಿಂದ ಇಂಡಿಯನ್ ಆರ್ಮಿಯಲ್ಲಿ ಕರ್ತವದಲ್ಲಿರುವ ಆಗ್ನೆಸ್ ಪ್ರಫುಲ್ಲ ಸದ್ಯ ಲೆಫ್ಟಿನೆಂಟ್ ಹುದ್ದೆಯಲ್ಲಿದ್ದಾರೆ.

ಕರ್ತವ್ಯದ ಮಧ್ಯೆ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಪ್ರಫುಲ್ಲ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಮದುವೆಯಾದ ಬಳಿಕ ತಂದೆ- ತಾಯಿ ನೆಲೆಸಿದ್ದ ಸಾಲ್ಮರಕ್ಕೆ ದಂಪತಿ ಹಲವು ಬಾರಿ ಭೇಟಿ ನೀಡಿದ್ದರು. ರಜೆ ಸಂದರ್ಭಗಳಲ್ಲಿ ಹರ್ಜಿಂದರ್ ಸಿಂಗ್ ಮತ್ತು ಆಗ್ನೆಸ್ ಊರಿಗೆ ಬಂದು ಹೋಗುತ್ತಿದ್ದರು ಎಂದು ಅಲ್ಲಿನ ಸಂಬಂಧಿಕರು ನೆನೆಯುತ್ತಾರೆ.
ಆಗ್ನೆಸ್ ಪ್ರಫುಲ್ಲ ಅವರ ತಾಯಿ ಮೇರಿ ಮಿನೇಜಸ್ ಈಗಲೂ ಸಾಲ್ಮರದ ಮೂಲ ಮನೆಯಲ್ಲೇ ಇದ್ದಾರೆ. ಡಿ.8ರ ಹೆಲಿಕಾಪ್ಟರ್ ದುರಂತದಲ್ಲಿ ಹರ್ಜಿಂದರ್ ಸಿಂಗ್ ಹೆಸರೂ ಇರುವುದು ತಿಳಿಯುತ್ತಿದ್ದಂತೆ, ಸಂಬಂಧಿಕರು ಮತ್ತು ಮನೆಮಂದಿ ಶೋಕಕ್ಕೆ ಒಳಗಾಗಿದ್ದಾರೆ.
Karkala has lost its son-in-law in the helicopter crash which happened in Coonoor on Wednesday December 8. Lt Col Harjinder Singh happened to be the son-in-law of Karkala origin Late Felix Menezes and Mary Menezes. Harjinder Singh had married Lt Agnes Prafulla Menezes, daughter of the late Felix and Mary Menezes of Salmara here in Karkala.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm