ಬ್ರೇಕಿಂಗ್ ನ್ಯೂಸ್
10-12-21 09:36 pm HK Desk news ದೇಶ - ವಿದೇಶ
ಶ್ರೀನಗರ, ಡಿ 10: ಹೆಲಿಕಾಪ್ಟರ್ ಪತನದ ದುರಂತದಲ್ಲಿ ಮೃತಪಟ್ಟ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಅವಹೇಳನಾಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್ನ ಮಹಿಳಾ ನೌಕರರೊಬ್ಬರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.
ಸರ್ಕಾರಿ ಸ್ವಾಮ್ಯದ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಉದ್ಯೋಗಿಯಾಗಿರುವ ಅಫ್ರೀನ್ ಹಸನ್ ನಕಾಶ್ ಅಮಾನತುಗೊಂಡವರು. ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಅಫ್ರೀನ್, ಫೇಸ್ಬುಕ್ನಲ್ಲಿ ಬಿಪಿನ್ ರಾವತ್ ಅವರ ಸಾವಿನ ಫೋಸ್ಟ್ವೊಂದಕ್ಕೆ ನಗುವ ಎಮೋಜಿ ಹಾಕಿದ್ದರು. ಇದನ್ನು ಗಂಭೀರವಾಗಿರುವ ಪರಿಗಣಿಸಿರುವ ಬ್ಯಾಂಕ್, ಅಫ್ರೀನ್ಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ.

‘ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಆಗಾಗ್ಗೆ ಸುತ್ತೋಲೆಗಳನ್ನು ಹೊರಡಿಸಿದ್ದರೂ ಮಹಿಳಾ ಸಿಬ್ಬಂದಿಯು ಸಾಮಾಜಿಕ ಜಾಲತಾಣದಲ್ಲಿ ದುರ್ವತನೆ ತೋರಿದ್ದಾರೆ. ಹಾಗಾಗಿ ಶಿಸ್ತುಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಮಾನವ ಸಂಪನ್ಮೂಲ ವಿಭಾಗವು ತಿಳಿಸಿದೆ.
The Jammu and Kashmir Bank in Srinagar has suspended an employee named Afreen Hassan Naqash for making derogatory remarks on a social media platform after the tragic death of Bipin Rawat, according to reports. The bank has stated in its suspension order that the employee has misused the social media platform in spite of several circulars issued by the bank against such behaviour.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am