ಬ್ರೇಕಿಂಗ್ ನ್ಯೂಸ್
10-12-21 09:36 pm HK Desk news ದೇಶ - ವಿದೇಶ
ಶ್ರೀನಗರ, ಡಿ 10: ಹೆಲಿಕಾಪ್ಟರ್ ಪತನದ ದುರಂತದಲ್ಲಿ ಮೃತಪಟ್ಟ ಸೇನಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಜನರಲ್ ಬಿಪಿನ್ ರಾವತ್ ಅವರ ಸಾವಿಗೆ ಅವಹೇಳನಾಕಾರಿ ಕಾಮೆಂಟ್ ಮಾಡಿದ್ದ ಬ್ಯಾಂಕ್ನ ಮಹಿಳಾ ನೌಕರರೊಬ್ಬರನ್ನು ಶುಕ್ರವಾರ ಅಮಾನತು ಮಾಡಲಾಗಿದೆ.
ಸರ್ಕಾರಿ ಸ್ವಾಮ್ಯದ ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಉದ್ಯೋಗಿಯಾಗಿರುವ ಅಫ್ರೀನ್ ಹಸನ್ ನಕಾಶ್ ಅಮಾನತುಗೊಂಡವರು. ಸಹಾಯಕಿಯಾಗಿ ಕೆಲಸ ಮಾಡುತ್ತಿರುವ ಅಫ್ರೀನ್, ಫೇಸ್ಬುಕ್ನಲ್ಲಿ ಬಿಪಿನ್ ರಾವತ್ ಅವರ ಸಾವಿನ ಫೋಸ್ಟ್ವೊಂದಕ್ಕೆ ನಗುವ ಎಮೋಜಿ ಹಾಕಿದ್ದರು. ಇದನ್ನು ಗಂಭೀರವಾಗಿರುವ ಪರಿಗಣಿಸಿರುವ ಬ್ಯಾಂಕ್, ಅಫ್ರೀನ್ಳ ವಿರುದ್ಧ ಶಿಸ್ತುಕ್ರಮ ಕೈಗೊಂಡಿದೆ.

‘ಸರ್ಕಾರಿ ನೌಕರರು ಸಾಮಾಜಿಕ ಜಾಲತಾಣಗಳ ಬಳಕೆ ಕುರಿತು ಆಗಾಗ್ಗೆ ಸುತ್ತೋಲೆಗಳನ್ನು ಹೊರಡಿಸಿದ್ದರೂ ಮಹಿಳಾ ಸಿಬ್ಬಂದಿಯು ಸಾಮಾಜಿಕ ಜಾಲತಾಣದಲ್ಲಿ ದುರ್ವತನೆ ತೋರಿದ್ದಾರೆ. ಹಾಗಾಗಿ ಶಿಸ್ತುಕ್ರಮವನ್ನು ಕಾಯ್ದಿರಿಸಿ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ’ ಎಂದು ಜಮ್ಮು ಮತ್ತು ಕಾಶ್ಮೀರ ಬ್ಯಾಂಕ್ನ ಮಾನವ ಸಂಪನ್ಮೂಲ ವಿಭಾಗವು ತಿಳಿಸಿದೆ.
The Jammu and Kashmir Bank in Srinagar has suspended an employee named Afreen Hassan Naqash for making derogatory remarks on a social media platform after the tragic death of Bipin Rawat, according to reports. The bank has stated in its suspension order that the employee has misused the social media platform in spite of several circulars issued by the bank against such behaviour.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm