ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm