ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 04:01 pm
Mangalore Correspondent
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm