ಬ್ರೇಕಿಂಗ್ ನ್ಯೂಸ್
11-12-21 11:42 am HK Desk news ದೇಶ - ವಿದೇಶ
ನವದೆಹಲಿ, ಡಿ.11 : ಸೌದಿ ಅರೇಬಿಯಾ ಸರಕಾರ ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್ ಚಟುವಟಿಕೆಯನ್ನು ತನ್ನ ದೇಶದಲ್ಲಿ ನಿಷೇಧಿಸಿದೆ. ಈ ಬಗ್ಗೆ ಸೌದಿ ಅರೇಬಿಯಾದ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಟ್ವೀಟ್ ಮಾಡಿದೆ.
ತಬ್ಲಿಘಿ ಜಮಾತ್ ಭಯೋತ್ಪಾದಕರ ನಂಟು ಹೊಂದಿದೆ. ಉಗ್ರವಾದದ ಬಾಗಿಲಲ್ಲಿ ನಿಂತಿರುವ ಸಂಘಟನೆಗಳಲ್ಲಿ ಇದೂ ಒಂದು ಎಂಬುದಾಗಿ ಹೇಳಿರುವ ಸಚಿವಾಲಯ, ಮುಂದಿನ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಧರ್ಮ ಗುರುಗಳು, ತಬ್ಲಿಘಿ ಜಮಾತ್ ಸಂಪರ್ಕ ಇಟ್ಟುಕೊಳ್ಳದಂತೆ ಜನರಿಗೆ ಎಚ್ಚರಿಕೆ ನೀಡಲು ಸೂಚಿಸಿದೆ.
“ಈ ಸಮೂಹವು ಮಾಡುತ್ತಿರುವ ಹಾದಿ ತಪ್ಪಿಸುವ ಘೋಷಣೆಗಳು, ದಾರಿ ತಪ್ಪಿಸುವ ಅಪಾಯಕಾರಿ ನಡೆಗಳು ಭಯೋತ್ಪಾದನೆಗೆ ಪ್ರವೇಶ ದ್ವಾರಗಳಾಗಿವೆ, ಅವರು ಏನೇ ಹೇಳಿಕೊಂಡರೂ, ಅವರು ಮಾಡುತ್ತಿರುವ ತಪ್ಪುಗಳನ್ನು ಉಲ್ಲೇಖಿಸಿ. ಅವರಿಂದ ಸಮಾಜಕ್ಕೆ ಆಗಲಿರುವ ಅಪಾಯಗಳ ಬಗ್ಗೆ ವಿವರಿಸುವಂತೆ ಮಸೀದಿ ಪ್ರಮುಖರಿಗೆ ಸೂಚನೆ ನೀಡಿದೆ.
ತಬ್ಲಿಘಿ ಹಾಗೂ ದಾವಾ ಸೇರಿದಂತೆ ಪ್ರತ್ಯೇಕವಾದಿ ಗುಂಪುಗಳನ್ನು ಸೌದಿ ಅರೇಬಿಯಾದಲ್ಲಿ ನಿಷೇಧಿಸಲಾಗಿದೆ. ಮಸೀದಿಯಲ್ಲಿ ಪ್ರವಚನ ಮಾಡುವವರು ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸಬೇಕು. ನಿಷೇಧಿತ ಸಂಘಟನೆಗಳಲ್ಲಿ ಗುರುತಿಸದಂತೆ ತಿಳಿಸಬೇಕು ಎಂದು ಸಚಿವಾಲಯ ಸೂಚನೆ ನೀಡಿದೆ.
The government of Saudi Arabia has banned Tablighi Jamaat, the Sunni Islamic organisation, in the country and also called it “one of the gates of terrorism.” The government has directed the mosque preachers to allocate a sermon next Friday to warn people against Tablighi Jamaat.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm