ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm