ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm