ಬ್ರೇಕಿಂಗ್ ನ್ಯೂಸ್
14-09-20 05:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟಂಬರ್ 14: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸದರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದ್ದು, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ, ಮೀನಾಕ್ಷಿ ಲೇಖಿ ಸೇರಿ 25 ಮಂದಿ ಕೋವಿಡ್ ಪಾಸಿಟಿವ್ ಆಗಿದ್ದಾರೆ.
ಸೆಪ್ಟಂಬರ್ 13 ಮತ್ತು 14ರಂದು ಸಂಸದರನ್ನು ದೆಹಲಿಯ ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎರಡು ದಿನಗಳ ಹಿಂದೆ ಶಿರಸಿಯಿಂದ ಹುಬ್ಬಳ್ಳಿಗೆ ತೆರಳಿ, ಅಲ್ಲಿಂದ ದೆಹಲಿಗೆ ವಿಮಾನದಲ್ಲಿ ತೆರಳಿದ್ದ ಅನಂತ ಕುಮಾರ್ ಅವರನ್ನು ಇಂದು ಬೆಳಗ್ಗೆ ತಪಾಸಣೆಗೆ ಒಳಪಡಿಸಲಾಗಿತ್ತು. ಪಾಸಿಟಿವ್ ಆದರೂ ಯಾವುದೇ ರೋಗ ಲಕ್ಷಣಗಳಿಲ್ಲದ ಕಾರಣ ಅವರನ್ನು ಮನೆಯಲ್ಲೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ. ಹೀಗಾಗಿ ಬಿಜೆಪಿಯ ಅನಂತ ಕುಮಾರ್, ಮೀನಾಕ್ಷಿ ಲೇಖಿ ಸೇರಿ 25 ಸಂಸದರು ಚಳಗಾಲದ ಅಧಿವೇಶನ ಎಂಟ್ರಿಗೆ ನಿರ್ಬಂಧಕ್ಕೊಳಗಾಗಿದ್ದಾರೆ. ಇಂದಿನಿಂದ ಅಧಿವೇಶನ ಆರಂಭಗೊಂಡಿದ್ದು, ಎಲ್ಲ ಸಂಸದರನ್ನೂ ಕೋವಿಡ್ ಟೆಸ್ಟ್ ಮಾಡುವುದು ಕಡ್ಡಾಯವಾಗಿತ್ತು.
ತಿಂಗಳ ಹಿಂದೆ ಶಿರಸಿಯಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡುತ್ತಾ ಅನಂತ ಕುಮಾರ್, ಕೊರೊನಾ ಗಿರೋನಾ ಏನೂ ಇಲ್ಲ.. ಈ ಲಾಕ್ ಡೌನ್ ಎಲ್ಲ ಸುಮ್ನೇ ಎಂದಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಕೊರೊನಾ ಸೋಂಕು ಸಂಸದರಿಗೇ ತಗಲಿದ್ದು, ಚರ್ಚೆಗೆ ಗ್ರಾಸವಾಗಿದೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm