ಬ್ರೇಕಿಂಗ್ ನ್ಯೂಸ್
12-12-21 05:05 pm HK Desk news ದೇಶ - ವಿದೇಶ
ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm