ಬ್ರೇಕಿಂಗ್ ನ್ಯೂಸ್
12-12-21 05:05 pm HK Desk news ದೇಶ - ವಿದೇಶ
ನವದೆಹಲಿ, ಡಿ.12 : ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಮತ್ತು ಸಿ ವೋಟರ್ ಸಮೀಕ್ಷೆ ಹೇಳಿದೆ.
ಆದರೆ ಕಳೆದ ಚುನಾವಣೆಗೆ ಹೋಲಿಸಿದಲ್ಲಿ ಬಿಜೆಪಿಗೆ ಬಹಳಷ್ಟು ಸ್ಥಾನಗಳು ಇಳಿಕೆಯಾಗಲಿದೆ ಎಂದೂ ಸಮೀಕ್ಷೆಯಲ್ಲಿ ಹೇಳಲಾಗಿದೆ. ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಬಹುಜನ ಸಮಾಜವಾದಿ ಪಾರ್ಟಿಗಳು ತೀವ್ರ ಪೈಪೋಟಿ ನಡೆಸಲಿದ್ದು, ಸ್ಥಾನ ಗಳಿಕೆಯಲ್ಲಿ ಬಿಎಸ್ಪಿ, ಕಾಂಗ್ರೆಸ್ ಹೆಚ್ಚಿನ ಸಾಧನೆ ಮಾಡಲ್ಲ ಎಂದು ಸಮೀಕ್ಷೆ ತಿಳಿಸಿದೆ.
403 ಸದಸ್ಯ ಬಲದ ಉತ್ತರ ಪ್ರದೇಶ ಅಸೆಂಬ್ಲಿಯಲ್ಲಿ ಬಿಜೆಪಿ ಮತ್ತು ಮಿತ್ರಪಕ್ಷಗಳು 212ರಿಂದ 220 ಸ್ಥಾನಗಳನ್ನು ಗೆಲ್ಲಲಿದೆ. ಕಳೆದ ಬಾರಿ 325 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿಗೆ ಇದು ತೀರಾ ನಿರಾಶಾದಾಯಕ ಬೆಳವಣಿಗೆ ಎಂದು ಸಮೀಕ್ಷೆ ಹೇಳಿದೆ. ಬಿಎಸ್ಪಿ 150ರಿಂದ 163 ಸೀಟುಗಳನ್ನು ಪಡೆಯಲಿದೆ ಎಂದಿದೆ.
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮತ್ತೆ ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲಿದ್ದಾರೆ ಎಂದು ಸಮೀಕ್ಷೆಯಲ್ಲಿ ಭಾಗವಹಿಸಿದ 41 ಶೇಕಡಾ ಮಂದಿ ಅಭಿಪ್ರಾಯ ಪಟ್ಟಿದ್ದಾರೆ. 18 ವರ್ಷ ಮೇಲ್ಪಟ್ಟ ಮತದಾರರನ್ನು ನ.13ರಿಂದ ಡಿ.3ರ ವರೆಗೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ಕಂಡುಬಂದಿದೆ. ಪಂಚ ರಾಜ್ಯಗಳಲ್ಲಿ ಉತ್ತರ ಪ್ರದೇಶ, ಮಣಿಪುರ, ಪಂಜಾಬ್, ಗೋವಾ, ಉತ್ತರಾಖಂಡ ರಾಜ್ಯಗಳಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.
As the Uttar Pradesh Assembly elections draw closer, the high-voltage campaigning for the throne of Lucknow has picked up pace. The Bharatiya Janata Party (BJP) under Chief Minister Yogi Adityanath’s leadership looks comfortable to continue in power in the politically crucial state.
09-03-26 08:07 pm
HK News Staffer
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
ಬೆಳಗಾವಿ ಕುವರ ಕಿರಣ್ ಕಮತೆ ಯುಪಿಎಸ್ಸಿಯಲ್ಲಿ ರಾಜ್ಯಕ...
08-03-26 10:17 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 07:29 pm
HK News Staffer
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm