ಬ್ರೇಕಿಂಗ್ ನ್ಯೂಸ್
13-12-21 09:19 pm HK Desk news ದೇಶ - ವಿದೇಶ
ಲಕ್ನೋ, ಡಿ.13: ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಭೇಟಿಗಾಗಿ ಕಾಶಿಗೆ ತೆರಳಿರುವುದನ್ನು ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಜನರು ಕೊನೆಯ ದಿನಗಳಲ್ಲಿ ಮಾತ್ರ ಕಾಶಿಗೆ ಹೋಗುತ್ತಾರೆ. ಮೋದಿಯವರು ಒಂದು ತಿಂಗಳು ಅಲ್ಲ ಕನಿಷ್ಠ ಮೂರು ತಿಂಗಳಾದ್ರೂ ಅಲ್ಲಿಯೇ ಇದ್ದು ಬರಬೇಕು. ಜನರು ಅಂತಿಮ ಯಾತ್ರೆಯನ್ನು ಅಲ್ಲಿಯೇ ಮಾಡುತ್ತಾರೆ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, ಇದರರ್ಥ ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ಅಂತಿಮ ದಿನಗಳನ್ನು ನೋಡುತ್ತಿದೆ ನನಗನಿಸುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಜನರನ್ನು ಸುಳ್ಳು ಹೇಳಿ ಮೂರ್ಖರನ್ನಾಗಿ ಮಾಡಬಹುದು. ಆದರೆ, ದೇವರನ್ನು ಮೂರ್ಖರನ್ನಾಗಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಟಾವಾದಲ್ಲಿ ಕ್ರಿಕೆಟ್ ಸ್ಟೇಡಿಯಂ ಅಭಿವೃದ್ಧಿಗೆ ಬಿಜೆಪಿ ಸರಕಾರ ಹಣ ಕೊಡದೇ ತಾರತಮ್ಯ ಮಾಡಿದೆ. ಇದರಿಂದಾಗಿ ಇಟಾವಾದಲ್ಲಿ ಈ ಬಾರಿ ಐಪಿಎಲ್ ಪಂದ್ಯ ನಡೆಯದಂತಾಗಿದೆ. ಬಿಜೆಪಿ ಸರಕಾರ ಅನುದಾನ ನೀಡುವುದರಲ್ಲಿಯೂ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.
ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ ಮೊದಲು ಆರಂಭಿಸಿದ್ದು ಸಮಾಜವಾದಿ ಪಾರ್ಟಿ ಅಧಿಕಾರದಲ್ಲಿದ್ದಾಗ. ನಾವು ಆರಂಭಿಸಿದ ಕೆಲಸ ಅನ್ನುವುದಕ್ಕೆ ದಾಖಲೆ ಕೊಡಬಲ್ಲೆ. ಸಮಾಜವಾದಿ ಸರಕಾರ ಇದ್ದಾಗ ಕೋಟ್ಯಂತರ ರೂಪಾಯಿ ಅನುದಾನ ಕೊಟ್ಟು ಅಲ್ಲಿನ ಪರಿಸರದ ಕಟ್ಟಡಗಳನ್ನು ತೆರವುಗೊಳಿಸುವ ಕೆಲಸ ಆರಂಭಿಸಲಾಗಿತ್ತು. ಈಗ ಅದನ್ನು ಬಿಜೆಪಿಯವರು ತಮ್ಮದೇ ಸಾಧನೆ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.
Samajwadi Party chief Akhilesh Yadav on Monday took a swipe at PM Narendra Modi who is on a two-day visit to Varanasi for the inauguration of the Kashi Vishwanath Corridor. He made the remark during an interaction with reporters in Uttar Pradesh's Etawah.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm