ಬ್ರೇಕಿಂಗ್ ನ್ಯೂಸ್
16-12-21 03:34 pm HK Desk news ದೇಶ - ವಿದೇಶ
ತಿರುವನಂತಪುರ, ಡಿ.16 : ವರ್ಷದ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡು ಪಾಲಕ್ಕಾಡ್ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಗಮನ ಸೆಳೆದಿದ್ದ ದಿಲ್ಲಿಯ ಮೆಟ್ರೋ ಮ್ಯಾನ್ ಎಂದೇ ಹೆಸರಾಗಿದ್ದ ಇ.ಶ್ರೀಧರನ್ ರಾಜಕೀಯದಿಂದ ದೂರ ಸರಿಯುವುದಾಗಿ ಹೇಳಿದ್ದಾರೆ.
ನಾನಿನ್ನು ರಾಜಕಾರಣಿಯಾಗಿ ಮುಂದುವರಿಯುವುದಿಲ್ಲ. ನಾನು ಸಕ್ರಿಯ ರಾಜಕಾರಣದಿಂದ ಹಿಂದೆ ಸರಿಯುತ್ತೇನೆ. ನನಗೀಗ 90 ವರ್ಷ. ಈ ಪ್ರಾಯದಲ್ಲಿ ರಾಜಕೀಯ ನಡೆಸುವುದು ಅಪಾಯಕಾರಿ. ನನಗೆ ರಾಜಕೀಯದಲ್ಲಿ ಯಾವುದೇ ಸಾಧನೆ ಮಾಡುವ ಕನಸು ಕೂಡ ಉಳಿದಿಲ್ಲ. ನನಗೆ ಸಮಾಜ ಸೇವೆ ಮಾಡಲು ರಾಜಕೀಯ ಬೇಕಾಗಿಲ್ಲ. ಈಗಾಗಲೇ ಮೂರು ಟ್ರಸ್ಟ್ ನಡೆಸುತ್ತಿದ್ದು, ಅದರಲ್ಲಿಯೇ ಸಮಾಜಸೇವೆ ಮುಂದುವರಿಸುತ್ತೇವೆ ಎಂದು ಇ.ಶ್ರೀಧರನ್ ಹೇಳಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೆಟ್ರೋ ಮ್ಯಾನ್ ಶ್ರೀಧರನ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿತ್ತು. ಪಾಲಕ್ಕಾಡ್ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಶ್ರೀಧರನ್, ಹಾಲಿ ಶಾಸಕರಾಗಿದ್ದ ಶಾಫಿ ಪರಂಬಿಲ್ ವಿರುದ್ಧ ತೀವ್ರ ಸ್ಪರ್ಧೆ ಒಡ್ಡಿ 3859 ಮತಗಳಿಂದ ಸೋಲು ಕಂಡಿದ್ದರು. ಬಿಜೆಪಿ ರಾಜ್ಯದಲ್ಲಿ 35 ಸೀಟುಗಳನ್ನು ಗೆಲ್ಲಲು ಪ್ಲಾನ್ ಹಾಕಿತ್ತು. ಫಲಿತಾಂಶ ಬಂದಾಗ ಒಂದು ಸ್ಥಾನ ಇದ್ದ ನೆಮ್ಮಮ್ ಕ್ಷೇತ್ರವೂ ಬಿಜೆಪಿ ಕಳಕೊಂಡಿತ್ತು. ಎಲ್ಲ ಕಡೆಯೂ ತುರುಸಿನ ಸ್ಪರ್ಧೆ ಒಡ್ಡಿದ್ದ ಬಿಜೆಪಿ ಅಲ್ಪ ಅಂತರದಿಂದ ಸೋಲು ಕಂಡಿತ್ತು.
ದೆಹಲಿ ಮೆಟ್ರೋ ಕಾಮಗಾರಿಯ ಪ್ಲಾನ್ ಮಾಡಿ, ಜನಮೆಚ್ಚುಗೆ ಪಡೆದಿದ್ದ ಕೇರಳ ಪಾಲಕ್ಕಾಡ್ ಮೂಲದ ಶ್ರೀಧರನ್ ಮೂಲತಃ ಸಿವಿಲ್ ಇಂಜಿನಿಯರ್ ಆಗಿದ್ದು ರಾಷ್ಟ್ರ ಮಟ್ಟದಲ್ಲಿ ಖ್ಯಾತಿ ಹೊಂದಿದ್ದಾರೆ.
Metroman E Sreedharan has quit active politics, less than a year after he joined the Bharatiya Janata Party.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm