ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm