ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm