ಬ್ರೇಕಿಂಗ್ ನ್ಯೂಸ್
15-09-20 12:05 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಕೆಸರಲ್ಲಿ ಕುಳಿತು ಶಂಖ ಊದಿದರೆ ಕೊರೊನಾ ಬರಲ್ಲ ಎಂದು ಹೇಳಿ ಸುದ್ದಿಯಾಗಿದ್ದ ರಾಜಸ್ಥಾನದ ಬಿಜೆಪಿ ಸಂಸದ ಸುಖ್ ಬೀರ್ ಸಿಂಗ್ ಅದೇ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ನಡೆದ ಪರೀಕ್ಷೆಯಲ್ಲಿ ಕೋವಿಡ್ ಪರೀಕ್ಷೆಯಲ್ಲಿ 29 ಸಂಸದರಿಗೆ ಸೋಂಕು ದೃಢಪಟ್ಟಿದ್ದು ಅದರಲ್ಲಿ ಸುಖ್ ಬೀರ್ ಕೂಡ ಒಬ್ಬರಾಗಿದ್ದಾರೆ.
ಆಗಸ್ಟ್ ತಿಂಗಳಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಸುಖ್ ಬೀರ್ ಸಿಂಗ್, ಕೆಸರಿನಲ್ಲಿ ಕುಳಿತು ಪೋಸು ನೀಡಿದ್ದರು. ಅಲ್ಲದೆ, ಕೆಸರಿನಲ್ಲಿ ಕುಳಿತು ಗಟ್ಟಿಯಾಗಿ ಶಂಖ ಊದಿದರೆ ಕೊರೋನ ಹತ್ತಿರ ಸುಳಿಯಲ್ಲ ಎಂದಿದ್ದು ಭಾರೀ ವೈರಲ್ ಆಗಿತ್ತು.
ಕೆಸರಿನಲ್ಲಿ ಕುಳಿತು, ಮೈಗೆ ಮಣ್ಣಿನ ಲೇಪ ಮಾಡಿಕೊಳ್ಳಬೇಕು. ಹಾಗೆಯೇ ಶಂಖ ಊದುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ ಎಂದು ಹೇಳಿದ್ದರು. ಈಗ ಅವರನ್ನೇ ಸೋಂಕು ಆವರಿಸಿಕೊಂಡಿದ್ದು ನಗೆಪಾಟಲಿಗೀಡಾಗಿದ್ದಾರೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm