ಬ್ರೇಕಿಂಗ್ ನ್ಯೂಸ್
23-12-21 08:52 pm HK Desk news ದೇಶ - ವಿದೇಶ
ಕಾಸರಗೋಡು, ಡಿ.23 : ಸುಳ್ಯ ಗಡಿಭಾಗ ಕಲ್ಲಪಳ್ಳಿಯಿಂದ ಪಾಣತ್ತೂರು ನಡುವಿನ ಹೆದ್ದಾರಿಯಲ್ಲಿ ಪೆರಿಯಾರಂ ಎಂಬಲ್ಲಿ ರಬ್ಬರ್ ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು, ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ.
ಕಲ್ಲಪಳ್ಳಿಯ ದೊಡ್ಡಮನೆ ಎಂಬಲ್ಲಿಂದ ಕಟ್ಟಿಂಗ್ ಮಾಡಿದ ಮರದ ದಿಮ್ಮಿಗಳನ್ನು ಹೇರಿಕೊಂಡು ಕೇರಳದ ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಬ್ರೇಕ್ ಫೈಲ್ ಆಗಿದ್ದು, ಪೆರಿಯಾರಂ ಎಂಬಲ್ಲಿನ ತಿರುವಿನಲ್ಲಿ ಪಲ್ಟಿಯಾಗಿದೆ. ಕಳೆದ ವರ್ಷ ಮದುವೆ ದಿಬ್ಬಣ ಸಾಗುತ್ತಿದ್ದ ಬಸ್ ಪಲ್ಟಿಯಾಗಿದ್ದ ಸ್ಥಳದಲ್ಲೇ ದುರಂತ ನಡೆದಿದೆ.
ಲಾರಿಯ ಮೇಲೆ ಮರದ ದಿಮ್ಮಿಗಳನ್ನು ಹೇರಿದ ಬಳಿಕ ಅದರ ಮೇಲೆಯೇ ಕಾರ್ಮಿಕರು ಕುಳಿತಿದ್ದರು. ಒಟ್ಟು ಒಂಬತ್ತು ಕಾರ್ಮಿಕರು ಲಾರಿಯಲ್ಲಿದ್ದರು ಎನ್ನಲಾಗುತ್ತಿದ್ದು, ಕೆಲವರು ಲಾರಿ ಪಲ್ಟಿಯಾಗುತ್ತಲೇ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಕೆಲವರು ಲಾರಿ ಪಲ್ಟಿಯಾದ ವೇಳೆ ಮರದ ದಿಮ್ಮಿಗಳೆಡೆಗೆ ಸಿಲುಕಿದ್ದು ಗಂಭೀರ ಗಾಯಗೊಂಡಿದ್ದಾರೆ. ನಾಲ್ವರು ಸಾವು ಕಂಡಿದ್ದಾರೆ.
ಸ್ಥಳೀಯರು ಕೂಡಲೇ ಮರದ ದಿಮ್ಮಿಗಳನ್ನು ಎತ್ತಿ ಗಾಯಾಳುಗಳನ್ನು ಕಾಞಂಗಾಡು ಬಳಿ ಪೂಡಂಗಲ್ ಆಸ್ಪತ್ರೆಗೆ ದಾಖಲಿಸಿದರು. ಲಾರಿ ಇಳಿಜಾರಿನಲ್ಲಿ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ವೇಗವಾಗಿ ಧಾವಿಸಿ, ಕೆಳಭಾಗದಲ್ಲಿದ್ದ ಮನೆಯೊಂದಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಳೆದ ಬಾರಿ ಇದೇ ಭಾಗದ ಇಳಿಜಾರಿನಲ್ಲಿ ಮದುವೆ ದಿಬ್ಬಣದ ಬಸ್ ಸಾಗುತ್ತಿದ್ದಾಗ ಬ್ರೇಕ್ ವೈಫಲ್ಯಕ್ಕೀಡಾಗಿ ಹಲವರು ಸಾವಿಗೀಡಾಗಿದ್ದರು.
Four people were killed after a lorry carrying timber overturned at Panathur here on Thursday. According to reports, the lorry got stuck on a huge bend and plunged into a canal after demolishing the sheets of a nearby house.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am