ಬ್ರೇಕಿಂಗ್ ನ್ಯೂಸ್
27-12-21 06:14 pm HK Desk news ದೇಶ - ವಿದೇಶ
ನವದೆಹಲಿ, ಡಿ 27: ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am