ಬ್ರೇಕಿಂಗ್ ನ್ಯೂಸ್
27-12-21 06:14 pm HK Desk news ದೇಶ - ವಿದೇಶ
ನವದೆಹಲಿ, ಡಿ 27: ಕೊರೊನಾ ವೈರಸ್ನ ರೂಪಾಂತರಿ ಓಮೈಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆ ಉತ್ತರ ಪ್ರದೇಶದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ಬೃಹತ್ ಚುನಾವಣಾ ಸಮಾವೇಶಗಳನ್ನು ನಡೆಸುತ್ತಿರುವುದರ ವಿರುದ್ಧ ಸಂಸದ ವರುಣ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
'ಈ ಕುರಿತು ಟ್ವೀಟ್ ಮಾಡಿರುವ ವರುಣ್ ಗಾಂಧಿ, ರಾತ್ರಿ ವೇಳೆಯಲ್ಲಿ ಕರ್ಫ್ಯೂ ಜಾರಿ ಮಾಡುವುದು ಮತ್ತು ಹಗಲು ರಾಜಕೀಯ ಸಮಾವೇಶಕ್ಕಾಗಿ ಲಕ್ಷಾಂತರ ಜನರನ್ನು ಒಗ್ಗೂಡಿಸುವುದು. ಇದು ಜನಸಾಮಾನ್ಯರಿಗೆ ಅರ್ಥವಾಗುತ್ತಿಲ್ಲ' ಎಂದು ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಸೀಮಿತ ಆರೋಗ್ಯ ವ್ಯವಸ್ಥೆಯನ್ನು ಗಮನಿಸಿದರೆ ಭಯಾನಕವಾಗಿ ಓಮೈಕ್ರಾನ್ ಹರಡುವುದನ್ನು ತಡೆಯುವುದೇ ಅಥವಾ ಚುನಾವಣಾ ಬಲವನ್ನು ತೋರಿಸುವುದಕ್ಕೆ ಆದ್ಯತೆ ನೀಡುವುದೇ ಎಂದು ಪ್ರಾಮಾಣಿಕವಾಗಿ ನಿರ್ಧರಿಸಬೇಕಿದೆ' ಎಂದು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ರಾಷ್ಟ್ರೀಯ ನಾಯಕರು ದೌಡಾಯಿಸಿದ್ದು, ಜನ ವಿಶ್ವಾಸ ಯಾತ್ರೆ ಸೇರಿದಂತೆ ಹಲವು ಬಹಿರಂಗ ಸಮಾವೇಶಗಳಲ್ಲಿ ಭಾಗವಹಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಿಸೆಂಬರ್ 25ರಿಂದ ರಾತ್ರಿ ಕರ್ಫ್ಯೂ ಹೇರಲಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ತಮ್ಮದೇ ಪಕ್ಷ ಆಯೋಜಿಸುತ್ತಿರುವ ರಾಜಕೀಯ ಸಮಾವೇಶಗಳ ವಿರುದ್ಧ ವರುಣ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
रात में कर्फ्यू लगाना और दिन में रैलियों में लाखों लोगों को बुलाना – यह सामान्य जनमानस की समझ से परे है।
— Varun Gandhi (@varungandhi80) December 27, 2021
उत्तर प्रदेश की सीमित स्वास्थ्य व्यवस्थाओं के मद्देनजर हमें इमानदारी से यह तय करना पड़ेगा कि हमारी प्राथमिकता भयावह ओमीक्रोन के प्रसार को रोकना है अथवा चुनावी शक्ति प्रदर्शन।
Bharatiya Janata Party MP Varun Gandhi on Monday cited a Centre's note to criticise the decision of several states, including Uttar Pradesh, to impose night curfew to curb COVID.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am