ಬ್ರೇಕಿಂಗ್ ನ್ಯೂಸ್
30-12-21 08:50 pm HK Desk news ದೇಶ - ವಿದೇಶ
ಕೊಲ್ಕತ್ತಾ, ಡಿ.30 : ಇಂಗ್ಲೆಂಡಿನಲ್ಲಿ ಓಮಿಕ್ರಾನ್ ರೂಪಾಂತರಿ ವೈರಸ್ ಹಾವಳಿ ಹೆಚ್ಚಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಕೊಲ್ಕತ್ತಾಗೆ ಬರುವ ನೇರ ವಿಮಾನಗಳನ್ನು ಪಶ್ಚಿಮ ಬಂಗಾಳ ಸರಕಾರ ರದ್ದುಪಡಿಸಿದೆ. ಅಲ್ಲದೆ, ಅಪಾಯಕಾರಿ ಎಂದು ಭಾರತ ಸರಕಾರ ಪರಿಗಣಿಸಿರುವ ಇತರ ದೇಶಗಳಿಂದಲೂ ನೇರ ವಿಮಾನ ಸಂಚಾರಕ್ಕೆ ಕಡಿವಾಣ ಹಾಕಿದೆ.
ಜನವರಿ 3ರಿಂದ ಈ ಆದೇಶ ಜಾರಿಗೆ ಬರಲಿದೆ. ಕೇವಲ ಹೈ ರಿಸ್ಕ್ ಇಲ್ಲದ ದೇಶಗಳಿಂದ ಮಾತ್ರ ಜನರು ಕೋವಿಡ್ ಮಾರ್ಗದರ್ಶಿ ಅನುಸರಿಸಿ ಪಶ್ಚಿಮ ಬಂಗಾಳಕ್ಕೆ ಬರಬಹುದಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಬಿ.ಪಿ.ಗೋಪಾಲಿಕಾ ಆದೇಶ ಹೊರಡಿಸಿದ್ದಾರೆ.
ದೇಶದಲ್ಲಿ ಗುರುವಾರದ ಅಂಕಿ ಅಂಶದಲ್ಲಿ 13,154 ಮಂದಿಗೆ ಓಮಿಕ್ರಾನ್ ವೈರಸ್ ಪತ್ತೆಯಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯ ಪ್ರಕಾರ ದೇಶದ ಎಂಟು ಜಿಲ್ಲೆಗಳಲ್ಲಿ ವಾರದ ಪಾಸಿಟಿವ್ ರೇಟ್ ಹತ್ತಕ್ಕಿಂತ ಹೆಚ್ಚಿದೆ. ಮಿಜೋರಾಂ ರಾಜ್ಯದ ಆರು ಜಿಲ್ಲೆಗಳು, ಅರುಣಾಚಲ ಪ್ರದೇಶದ ಒಂದು, ಪಶ್ಚಿಮ ಬಂಗಾಳದ ಒಂದು ಜಿಲ್ಲೆಯಲ್ಲಿ ಈ ಪಟ್ಟಿಯಲ್ಲಿದೆ. ಕೊಲ್ಕತಾದಲ್ಲಿ ವಾರದ ಪಾಸಿಟಿವ್ ರೇಟ್ 12.5 ಶೇಕಡಾ ಇದೆ. ಕೋವಿಡ್ ಹೆಚ್ಚಳದ ಬಗ್ಗೆ ನಿಗಾ ಇಡುವಂತೆ ಕೇಂದ್ರ ಸರಕಾರ ರಾಜ್ಯಗಳಿಗೆ ಸೂಚನೆ ನೀಡಿದೆ.
The West Bengal government has decided to temporarily suspend direct flights arriving to Kolkata from the UK from January 3 due to the prevailing Omicron situation.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm