ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm