ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm