ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm