ಬ್ರೇಕಿಂಗ್ ನ್ಯೂಸ್
15-09-20 08:02 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 15: ಯುವಕರ ನೆಚ್ಚಿನ ತಾಣ ಆನ್ಲೈನ್ ರಮ್ಮಿ ಗೇಮ್ ಈಗ ಸಂಸತ್ತಿನಲ್ಲಿಯೂ ಸದ್ದು ಮಾಡಿದೆ. ರಮ್ಮಿಯಿಂದಾಗಿ ಯುವಕರು ದಾರಿ ತಪ್ಪುತ್ತಿದ್ದು, ಅಪರಾಧ ಲೋಕಕ್ಕೆ ಕಾಲಿಡುತ್ತಿದ್ದಾರೆ. ದೇಶದಲ್ಲಿ ಆನ್ಲೈನ್ ರಮ್ಮಿಯನ್ನು ಪೂರ್ತಿಯಾಗಿ ನಿಷೇಧಿಸುವಂತೆ ರಾಜ್ಯಸಭೆ ಸಂಸದ ಕೆ.ಸಿ. ರಾಮಮೂರ್ತಿ ಆಗ್ರಹಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆ ರಾಜ್ಯಸಭೆಯಲ್ಲಿ ಈ ಬಗ್ಗೆ ವಿಶೇಷ ಗಮನ ಸೆಳೆದ ಕೆ.ಸಿ ರಾಮಮೂರ್ತಿ, ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಅನೇಕ ನಟ- ನಟಿಯರು ಈ ಗೇಮ್ ಗಳಿಗೆ ಜಾಹೀರಾತು ನೀಡುತ್ತಿದ್ದಾರೆ. ಸೆಲೆಬ್ರಿಟಿಗಳ ಕಾರಣದಿಂದ ಪ್ರಮುಖವಾಗಿ ಯುವಕರು ಪ್ರೇರಣೆಗೊಳ್ಳುತ್ತಿದ್ದಾರೆ. ಹಣದ ದುರಾಸೆಯಲ್ಲಿ ಹೆಚ್ಚಿನ ಹಣವನ್ನು ಜೂಜಿನಲ್ಲಿಟ್ಟು ಕುಟುಂಬದ ನೆಮ್ಮದಿಯನ್ನು ಹಾಳು ಮಾಡುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಬೆಟ್ಟಿಂಗ್ ದಂಧೆಗೆ ಬೀಳುವ ಯುವಕರು ಆನ್ಲೈನ್ ಗೇಮ್ ವ್ಯಸನಿಗಳಾಗಿ ಬದಲಾಗುತ್ತಿದ್ದಾರೆ. ವಿಶೇಷ ಜಾಹೀರಾತು ಬಳಸಿ ಇದು ಲಾಭದಾಯಕ ಎಂದು ಬಿಂಬಿಸುತ್ತಿರುವುದು ದುರದೃಷ್ಟಕರ. ಇದನ್ನು ನಂಬಿ ಯುವಕರು ದಾರಿ ತಪ್ಪುತ್ತಿದ್ದಾರೆ. ಕೆಪಿಎಂಜಿ ವರದಿಯನ್ನು ಉಲ್ಲೇಖಿಸಿದ ಅವರು, ಆನ್ಲೈನ್ ರಿಯಲ್ ಮನೀ ಗೇಮಿಂಗ್ ಉದ್ಯಮ 2,200 ಕೋಟಿ ರೂ. ಎಂದು ಅಂದಾಜಿಸಲಾಗಿದೆ. 2023 ರ ವೇಳೆಗೆ ಇದು 12,000 ಕೋಟಿ ರೂ ಆಗಲಿದೆ. ಪ್ರಪಂಚದಲ್ಲಿ ಈ ವೇಗದಲ್ಲಿ ಬೆಳೆಯಬಲ್ಲ ಯಾವುದೇ ಉದ್ಯಮವನ್ನು ನಾನು ನೋಡಿಲ್ಲ ಎಂದು ಹೇಳಿದರು.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm