ಬ್ರೇಕಿಂಗ್ ನ್ಯೂಸ್
31-12-21 11:58 am HK Desk news ದೇಶ - ವಿದೇಶ
ಮುಂಬೈ, ಡಿ 31: ಭಾರತದಲ್ಲಿ ಮೊದಲ ಓಮಿಕ್ರಾನ್ ಸಾವಿನ ಪ್ರಕರಣ ವರದಿಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿದ 52 ವರ್ಷದ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತದಿಂದ ಪ್ರಾಣ ಬಿಟ್ಟಿರುವ ಘಟನೆ ಮಹಾರಾಷ್ಟ್ರದ ಪಿಂಪ್ರಿ-ಚಿಂಚ್ವಾಡ್ ದಲ್ಲಿ ನಡೆದಿದೆ.
ಓಮಿಕ್ರಾನ್ ಸೋಂಕು ತಗುಲಿದ ವ್ಯಕ್ತಿಯು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ ಓಮಿಕ್ರಾನ್ ಸೋಂಕು ಕಾರಣ ಎಂದು ಪರಿಗಣಿಸದಂತೆ ಹೇಳಲಾಗುತ್ತಿದೆ. ಇದರ ಹೊರತಾಗಿ ರಾಜ್ಯದಲ್ಲಿ ಒಂದೇ ದಿನ ಅತಿಹೆಚ್ಚು ಓಮಿಕ್ರಾನ್ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳಲ್ಲೇ 198 ಮಂದಿಗೆ ಓಮಿಕ್ರಾನ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಓಮಿಕ್ರಾನ್ ಸೋಂಕಿತ ಪ್ರಕರಣಗಳ ಸಂಖ್ಯೆ 450ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ 5,368 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಈ ಪೈಕಿ ಸೋಂಕಿತರ ಮಾದರಿಯನ್ನು ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆಗೆೊಳಪಡಿಸಿದ ಸಂದರ್ಭದಲ್ಲಿ 198 ಸೋಂಕಿತರಲ್ಲಿ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಕೊರೊನಾವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಅತಿಹೆಚ್ಚು ಹರಡುವಿಕೆ ವೇಗವನ್ನು ಹೊಂದಿದೆ ಎಂಬ ತಜ್ಞರ ಎಚ್ಚರಿಕೆ ಸತ್ಯವಾಗುತ್ತಿದೆ. ರಾಜ್ಯದಲ್ಲಿ ಬುಧವಾರಕ್ಕಿಂತ ಗುರುವಾರ ಪತ್ತೆಯಾದ ಸೋಂಕಿತ ಪ್ರಕರಣಗಳಲ್ಲಿ ಶೇ.37ರಷ್ಟು ಏರಿಕೆಯಾಗಿದೆ.
ಮುಂಬೈನಲ್ಲಿ ಐದು ಪಟ್ಟು ಕೊವಿಡ್-19 ಪ್ರಕರಣಗಳ ಹೆಚ್ಚಳ;
ವಾಣಿಜ್ಯನಗರಿ ಮುಂಬೈನಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಒಂದೇ ವಾರದಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ ಶುಕ್ರವಾರ ನಗರದಲ್ಲಿ 683 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದವು, ಆದರೆ ಈ ಶುಕ್ರವಾರವೊಂದೇ ದಿನದಲ್ಲಿ 3,671 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಆ ಮೂಲಕ ಒಂದೇ ವಾರದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಐದು ಪಟ್ಟು ಹೆಚ್ಚಳವಾಗಿದೆ.
India has recorded its 'first Omicron death' after a 52-year-old man who had tested positive for the new variant of coronavirus died of a cardiac arrest in the Pimpri district of Maharashtra. The state, however, has attributed the demise to his underlying medical situation and chose not to declare it the first casualty of the variant.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm