ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am