ಬ್ರೇಕಿಂಗ್ ನ್ಯೂಸ್
31-12-21 04:11 pm HK Desk news ದೇಶ - ವಿದೇಶ
ದೆಹಲಿ, ಡಿ.31 : ನಮಾಜ್ ಮಾಡುವುದನ್ನು ಯಾರು ಕೂಡ ತಮ್ಮ ಶಕ್ತಿ ಪ್ರದರ್ಶನ ಅಂದ್ಕೊಳ್ಳಬಾರದು. ಸಾರ್ವಜನಿಕ ಜಾಗದಲ್ಲಿ ನಮಾಜ್ ಮಾಡಬೇಕು ಅಂತಿದ್ದರೆ ಆಯಾ ಸ್ಥಳೀಯ ಆಡಳಿತದಿಂದ ಅನುಮತಿ ಪಡೆದಿರಬೇಕು ಎಂದು ಹರ್ಯಾಣ ಸಿಎಂ ಮನೋಹರಲಾಲ್ ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಗುರ್ಗಾಂವ್ ನಲ್ಲಿ ಸಾರ್ವಜನಿಕ ಜಾಗದಲ್ಲಿ ನಮಾಜ್ ನಡೆಸುವುದಕ್ಕೆ ಬಲಪಂಥೀಯರು ವಿರೋಧ ವ್ಯಕ್ತಪಡಿಸಿದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಖಟ್ಟರ್ ಹೀಗೆ ಉತ್ತರಿಸಿದ್ದಾರೆ. ನಮಾಜ್, ಪ್ರಾರ್ಥನೆ ನಡೆಸುವುದು ವ್ಯಕ್ತಿಯ ಖಾಸಗಿ ವಿಷಯ. ಅದನ್ನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಮಾಡಬಹುದು. ಕೆಲವರು ತಾವು ಸಾರ್ವಜನಿಕವಾಗಿ ಆಚರಣೆ ಮಾಡುತ್ತೇವೆ ಎಂದಿದ್ದರೆ ಅದಕ್ಕೆ ಆಯಾ ಆಡಳಿತದಿಂದ ಅನುಮತಿ ಪಡೆದುಕೊಂಡಿರಬೇಕು ಎಂದು ಖಟ್ಟರ್ ಹೇಳಿದ್ದಾರೆ.
ಇತ್ತೀಚೆಗೆ ಹರ್ಯಾಣದ ಪಟೌಡಿಯಲ್ಲಿ ಕ್ರಿಸ್ಮಸ್ ಆಚರಣೆಗೆ ಬಲಪಂಥೀಯ ಗುಂಪು ಅಡ್ಡಿ ಪಡಿಸಿದ್ದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಖಟ್ಟರ್, ಅದು ದುರದೃಷ್ಟಕರ. ಯಾರೇ ಆದ್ರೂ ಒಂದು ಕಾರ್ಯಕ್ರಮ ನಡೆಸುತ್ತಿದ್ದಾಗ ಅಡ್ಡಿ ಪಡಿಸುವುದು ಸರಿಯಲ್ಲ. ಯಾವುದೇ ವಿಚಾರದಲ್ಲಿ ವಿರೋಧ ಇದ್ದರೆ ಸ್ಥಳೀಯ ಆಡಳಿತಕ್ಕೆ ದೂರು ಕೊಡುವುದು. ಕಾನೂನು ಕೈಗೆತ್ತಿಕೊಳ್ಳುವುದು, ಅನಪೇಕ್ಷಿತ ಘಟನೆಗಳಿಗೆ ಆಸ್ಪದ ಕೊಡುವುದಲ್ಲ. ಆ ರೀತಿಯ ವರ್ತನೆಯನ್ನು ಖಂಡಿಸುತ್ತೇನೆ ಎಂದು ಹೇಳಿದರು.
The CM, who was interacting with journalists from the Indian Women Press Corps in New Delhi, said, “It’s a matter of private ibadat (prayer), can be held at home or in a masjid. If someone wants to hold the prayers at a public space, they should take required permissions.”
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm