ಬ್ರೇಕಿಂಗ್ ನ್ಯೂಸ್
01-01-22 01:16 pm HK Desk news ದೇಶ - ವಿದೇಶ
ಶ್ರೀನಗರ, ಜ.1 : ಉತ್ತರ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ನಡುವೆ ಕಾಲ್ತುಳಿತ ನಡೆದಿದ್ದು, 12 ಮಂದಿ ಯಾತ್ರಿಗಳು ಸಾವಿಗೀಡಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಹೊಸ ವರ್ಷ ಹಿನ್ನೆಲೆಯಲ್ಲಿ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಆದರೆ ತಡರಾತ್ರಿ 2 ಗಂಟೆ ಸುಮಾರಿಗೆ ಜನದಟ್ಟಣೆಯ ನಡುವೆ ಭಾರೀ ಕಾಲ್ತುಳಿತ ನಡೆದಿದೆ. ಜನರ ನಡುವೆ ವಾಗ್ಯುದ್ಧ ನಡೆದು ತಳ್ಳಾಟ ಆಗಿದ್ದು ಆನಂತರ ಕಾಲ್ತುಳಿತ ನಡೆದಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ದಿಲ್ ಭಾಗ್ ಸಿಂಗ್ ತಿಳಿಸಿದ್ದಾರೆ. ಮೃತ 12 ಮಂದಿಯಲ್ಲಿ ಎಂಟು ಮಂದಿಯ ಗುರುತು ಪತ್ತೆಯಾಗಿದೆ. ಪಂಜಾಬ್, ಹರ್ಯಾಣ, ದೆಹಲಿ ಮತ್ತು ಜಮ್ಮು ಕಾಶ್ಮೀರದ ಒಬ್ಬ ವ್ಯಕ್ತಿ ಮೃತರು.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ, ಮೃತರಿಗೆ ಕೇಂದ್ರ ಸರಕಾರದ ವತಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ, ಜಮ್ಮು ಕಾಶ್ಮೀರ ಸರಕಾರದಿಂದ ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ, ಗಾಯಾಳುಗಳಿಗೆ ತಲಾ ಎರಡು ಲಕ್ಷ ಪರಿಹಾರ ನೀಡುವುದಾಗಿ ಹೇಳಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಗವರ್ನರ್ ಮನೋಜ್ ಸಿನ್ಹಾ ಆದೇಶ ಮಾಡಿದ್ದಾರೆ. ತನಿಖೆಗೆ ಮುಖ್ಯ ಕಾರ್ಯದರ್ಶಿ ಮತ್ತು ಜಮ್ಮು ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದಾರೆ.
At least 12 were killed in a stampede at Mata Vaishno Devi shrine in Jammu & Kashmir on Saturday. Stampede triggered by a massive rush of devotees, officials said.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm