ಬ್ರೇಕಿಂಗ್ ನ್ಯೂಸ್
01-01-22 01:39 pm HK Desk news ದೇಶ - ವಿದೇಶ
ನವದೆಹಲಿ, ಜ.1 : ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತಕ್ಕೆ ಬಂದ ಬಳಿಕ ಮೊದಲ ಬಾರಿಗೆ ಭಾರತ ನೆರವಿನ ಹಸ್ತ ಚಾಚಿದೆ. ಕೋವಿಡ್ ಸೋಂಕಿನ ವಿರುದ್ಧ ನೀಡಲಾಗುವ ಹೈದ್ರಾಬಾದಿನ ಬಯೋಟೆಕ್ ಕಂಪನಿ ಉತ್ಪಾದಿಸಿದ ಒಂದು ಮಿಲಿಯನ್ ಕೋವ್ಯಾಕ್ಸಿನ್ ಲಸಿಕೆಯನ್ನು ಭಾರತ ಅಫ್ಘಾನಿಸ್ತಾನಕ್ಕೆ ಕಳಿಸಿಕೊಟ್ಟಿದೆ.
ಮೊದಲ ಹಂತದಲ್ಲಿ ಇರಾನ್ ಏರ್ವೇಸ್ ವಿಮಾನದಲ್ಲಿ 5 ಲಕ್ಷ ಲಸಿಕೆ ಹೋಗಿದ್ದರೆ, ಮುಂದಿನ ವಾರದಲ್ಲಿ ಮತ್ತೆ ಐದು ಲಕ್ಷ ಲಸಿಕೆ ಅಫ್ಘಾನ್ ತಲುಪಲಿದೆ. ಕಳೆದ ಸೆಪ್ಟಂಬರ್ ನಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬಂದ ಬಳಿಕ ಭಾರತದಿಂದ ನೀಡಲಾಗುತ್ತಿದ್ದ ನೆರವನ್ನು ನಿಲ್ಲಿಸಲಾಗಿತ್ತು.
ವ್ಯಾಕ್ಸಿನ್ ಮೈತ್ರಿ ಪ್ರೋಗ್ರಾಮ್ ಹೆಸರಲ್ಲಿ ಭಾರತವು ಹಿಂದುಳಿದ ರಾಷ್ಟ್ರಗಳಿಗೆ ತನ್ನಲ್ಲಿ ತಯಾರಿಸಿದ ಕೋವಿಡ್ ಲಸಿಕೆಯನ್ನು ನೀಡುತ್ತಿದೆ. ಈಗಾಗ್ಲೇ ಹಲವು ರಾಷ್ಟ್ರಗಳಿಗೆ ಭಾರತದಿಂದ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗಿದೆ. ಆದರೆ, ಅಫ್ಘಾನಿಸ್ತಾನಕ್ಕೆ ಮೊದಲ ಬಾರಿಗೆ ಈ ರೀತಿಯ ಮೈತ್ರಿಯಡಿ ಲಸಿಕೆ ನೀಡಲಾಗಿದೆ. ಬಾಂಗ್ಲಾದೇಶ, ನೇಪಾಳ, ಮ್ಯಾನ್ಮಾರ್, ಭೂತಾನ್, ಮಾರಿಷಸ್, ಶ್ರೀಲಂಕಾ, ಮಾಲ್ದೀವ್ಸ್, ಸೌತ್ ಆಫ್ರಿಕಾ, ಬ್ರೆಜಿಲ್, ಮೊರಕ್ಕೋ, ನೈಜೀರಿಯಾ ಮತ್ತು ಡಿಆರ್ ಕಾಂಗೋ ದೇಶಗಳು ಭಾರತದ ಲಸಿಕೆಯ ಪ್ರಯೋಜನವನ್ನು ಪಡೆದಿವೆ.
ಭಾರತ್ ಬಯೋಟೆಕ್ ಕಂಪನಿಯು ತಿಂಗಳಿಗೆ 70 ಮಿಲಿಯನ್ ಲಸಿಕೆಯನ್ನು ಉತ್ಪಾದಿಸುತ್ತಿದೆ. ಹೈದ್ರಾಬಾದ್, ಪುಣೆ, ಅಕಲೇಶ್ವರ್, ಕರ್ನಾಟಕದ ಮಾಲೂರಿನಲ್ಲಿ ಬಯೋಟೆಕ್ ಉತ್ಪಾದನಾ ಘಟಕಗಳಿವೆ. ಕೋವ್ಯಾಕ್ಸಿನ್ ಲಸಿಕೆಗೆ ಕಳೆದ ನವೆಂಬರ್ ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಅಂಗೀಕಾರ ಸಿಕ್ಕಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಬೇಡಿಕೆ ಕಂಡುಬಂದಿದೆ. ಕೋವ್ಯಾಕ್ಸಿನ್ ಬಳಸಲು ಈಗಾಗ್ಲೇ 20 ದೇಶಗಳು ತಮ್ಮಲ್ಲಿ ಒಪ್ಪಿಗೆ ನೀಡಿದ್ದು, ಸದ್ಯದಲ್ಲೇ 50ಕ್ಕೂ ದೇಶಗಳಲ್ಲಿ ಕೋವ್ಯಾಕ್ಸಿನ್ ಬಳಕೆಗೆ ಬರುವ ನಿರೀಕ್ಷೆಯಿದೆ.
India is providing 1 million doses of its indigenous Covid-19 vaccine, Covaxin, produced by Hyderabad-based Bharat Biotech, to Taliban-controlled Afghanistan.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm