ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm