ಬ್ರೇಕಿಂಗ್ ನ್ಯೂಸ್
03-01-22 11:02 pm HK Desk news ದೇಶ - ವಿದೇಶ
ಮುಂಬೈ, ಜ.3 : ಮುಂಬೈನಿಂದ ಗೋವಾಕ್ಕೆ ಹೊರಟಿದ್ದ ಕೋರ್ಡೆಲಿಯಾ ಎನ್ನುವ ಐಷಾರಾಮಿ ಹಡಗಿನಲ್ಲಿ ಸಿಬಂದಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದ್ದರಿಂದ 2 ಸಾವಿರಕ್ಕೂ ಹೆಚ್ಚು ಜನರಿದ್ದ ಇಡೀ ಹಡಗನ್ನೇ ಸಮುದ್ರದಲ್ಲಿ ಇರಿಸಲಾಗಿದೆ.
ಮೊದಲಿಗೆ ಹಡಗಿನ ಸಿಬಂದಿ ಒಬ್ಬರಿಗೆ ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಹಡಗಿನಲ್ಲಿದ್ದ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ. ರ್ಯಾಪಿಡ್ ಪರೀಕ್ಷೆಯಲ್ಲಿ 66 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಹಡಗನ್ನು ಸದ್ಯಕ್ಕೆ ಸಮುದ್ರದ ನಡುವಲ್ಲೇ ಕ್ವಾರಂಟೈನ್ ಮಾಡಲಾಗಿದೆ.
ಹಡಗಿನಲ್ಲಿ 1471 ಪ್ರಯಾಣಿಕರು ಮತ್ತು 595 ಸಿಬಂದಿ ಇದ್ದಾರೆ. ಎಲ್ಲರ ವರದಿ ಇನ್ನೂ ಬಂದಿಲ್ಲ. ಹೀಗಾಗಿ ಹಡಗನ್ನು ಲ್ಯಾಂಡ್ ಮಾಡದೇ ಅರ್ಧಕ್ಕೆ ಸ್ಥಗಿತ ಮಾಡಲಾಗಿದೆ. ಇದರಿಂದಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಜನರು ಹಡಗಿನಲ್ಲಿ ಸಿಕ್ಕಿಬಿದ್ದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೋವಾ ಆರೋಗ್ಯ ಸಚಿವ ವಿಶ್ವಜಿತ್ ರಾಣೆ, ನಾವು ಹಡಗನ್ನು ಲ್ಯಾಂಡ್ ಆಗಲು ಬಿಡುವುದಿಲ್ಲ. ಹಡಗಿನವರು ಖಾಸಗಿ ಆಸ್ಪತ್ರೆ ಜೊತೆಗೆ ಟೈ ಅಪ್ ಹೊಂದಿದ್ದಾರೆ. ಲ್ಯಾಂಡ್ ಆಗಬೇಕಿದ್ದರೆ ಎಲ್ಲರ ಪರೀಕ್ಷೆ ನಡೆಸಬೇಕು ಎಂದು ತಾಕೀತು ಮಾಡಿದ್ದೇವೆ ಎಂದಿದ್ದಾರೆ.
“The ship authorities are continuously urging people to follow COVID protocols,” a passenger told The Quint. On Monday, 3 January, 66 people have tested positive for COVID-19 on a Mumbai-Goa cruise ship with more than 2,000 people on board. The passengers on the Goa-bound ship have not been allowed to disembark.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am