ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm