ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm