ಬ್ರೇಕಿಂಗ್ ನ್ಯೂಸ್
03-01-22 11:12 pm HK Desk news ದೇಶ - ವಿದೇಶ
ಢಾಕಾ, ಜ.3 : ಬಾಂಗ್ಲಾದೇಶದಲ್ಲಿ ಮೂರು ದೇವಸ್ಥಾನಗಳ ಎದುರಿನ ಬಾಗಿಲಿನಲ್ಲಿ ದನದ ಮಾಂಸವನ್ನು ಚೀಲದಲ್ಲಿಟ್ಟು ನೇತು ಹಾಕಿರುವ ಘಟನೆ ನಡೆದಿದ್ದು, ಅಲ್ಪಸಂಖ್ಯಾತ ಹಿಂದುಗಳ ಆಕ್ರೋಶಕ್ಕೆ ಕಾರಣವಾಗಿದೆ.
ಬಾಂಗ್ಲಾದೇಶದ ಹತಿಬಂಡಾ ಉಪಜಿಲ್ಲೆಯ ಗೆಂಡುಕುರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೂರು ದೇವಸ್ಥಾನಗಳಲ್ಲಿ ಈ ರೀತಿಯ ದುಷ್ಕೃತ್ಯ ಎಸಗಲಾಗಿದೆ. ಗೆಂಡುಕುರಿ ಕ್ಯಾಂಪ್ ಪರ ಶ್ರೀ ರಾಧಾಗೋವಿಂದ ಮಂದಿರ, ಗೆಂಡುಕುರಿ ಕುತ್ತಿಪಾರಾ ಕಾಳಿ ಮಂದಿರ, ಗೆಂಡುಕುರಿ ಬಟ್ಟಾಲಾ ಕಾಳಿ ಮಂದಿರ ಮತ್ತು ಮೋನಿಂದ್ರನಾಥ್ ಬರ್ಮನ್ ಎಂಬವರ ಮನೆಯ ಬಾಗಿಲಿನಲ್ಲಿ ದನದ ಮಾಂಸವನ್ನು ತೂಗು ಹಾಕಲಾಗಿತ್ತು.
ಹತಿಬಂಡಾ ಜಿಲ್ಲೆಯ ಪೂಜಾ ಉದ್ ಜಪನ್ ಪರಿಷದ್ ಅಧ್ಯಕ್ಷ ದಿಲೀಪ್ ಕುಮಾರ್ ಈ ಬಗ್ಗೆ ಹತಿಬಂಡಾ ಠಾಣೆಯಲ್ಲಿ ನಾಲ್ಕು ಎಫ್ಐಆರ್ ದಾಖಲಾಗಿದೆ ಎಂದಿದ್ದಾರೆ. ರಾಧಾ ಗೋವಿಂದ ಮಂದಿರದಲ್ಲಿ ಸ್ಥಳೀಯ ಭಕ್ತರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸದಿದ್ದರೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಸ್ಥಳೀಯರಿಗೆ ಭರವಸೆ ನೀಡಿದ್ದಾರೆ.
In Bangladesh, polythene bags containing raw beef were hung on the doors of 3 temples, namely, Gendukuri Kuthipara Kali Mandir, Gendukuri Camp Para Sri Sri Radha Govinda Mandir, and Gendukuri Battala Kali Mandir in Lalmonirhat district. Miscreants had also placed a packet of raw beef on the door of one Monindranath Barman, a Hindu.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm