ಬ್ರೇಕಿಂಗ್ ನ್ಯೂಸ್
04-01-22 01:00 pm HK Desk news ದೇಶ - ವಿದೇಶ
ಅಮೆರಿಕ, ಜ. 4 : ರಾಕಿ ಮೌಂಟನ್ಸ್ ತಪ್ಪಲಿನಲ್ಲಿ ಕಾಳ್ಗಿಚ್ಚಿನ ಕೆನ್ನಾಲಿಗೆ ಆವರಿಸಿದ್ದರಿಂದ ಕೊಲರಾಡೋದ ಕೆಲವು ಪ್ರದೇಶಗಳಲ್ಲಿ ಸುಮಾರು ಸಾವಿರ ಮನೆಗಳು ಮತ್ತು ಇತರ ಕಟ್ಟಡಗಳು ಭಸ್ಮವಾಗಿದ್ದು ಜನರು ಬೀದಿಗೆ ಬರುವಂತಾಗಿದ.
ಈ ಕಾಳ್ಗಿಚ್ಚಿನ ಜ್ವಾಲೆಯ ನಡುವೆ ಮೂರು ಮಂದಿ ಕಣ್ಮರೆಯಾಗಿದ್ದಾರೆ. ಕಳೆದ ವಾರ ಗುರುವಾರದಂದು ಹೊತ್ತಿಕೊಂಡ ಕಾಳ್ಗಿಚ್ಚು ಡೆನ್ವರ್ ಮತ್ತು ಬೌಲ್ಡರ್ ನಡುವಿನ ಪ್ರದೇಶಗಳಿಗೆ ವ್ಯಾಪಿಸಿದೆ.




ಕಾಳ್ಗಿಚ್ಚಿಗೆ ಕಾರಣ ಏನೆಂಬುದು ತನಿಖೆಯ ಮುಖಾಂತರ ತಿಳಿಯಬೇಕಾಗಿದೆ ಎಂದು ಬೌಲ್ಡರ್ ಕೌಂಟಿಷರೀಫ್ ಜೋ ಪೆಲ್ಲೆ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸ್ಥಳಗಳಲ್ಲಿ ವಿದ್ಯುತ್ ತಂತಿಗಳು ಕಡಿದುಬಿದ್ದಿಲ್ಲ. ಷಾರ್ಟ್ಸಕ್ರ್ಯೂಟ್ ಕೂಡ ಆದ ಕುರುಹುಗಳಿಲ್ಲ. ಹಲವಾರು ಕೋನಗಳಿಂದ ತನಿಖೆ ಮುಂದುವರಿದಿದೆ. ಸಾವಿರಾರು ಮಂದಿ ತಮ್ಮ ಕಾರು, ಮನೆಯ ಆಸ್ತಿ ಪತ್ರಗಳು, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿ ಬೀದಿಯಲ್ಲಿ ನಿಂತು ಕೂಗುತ್ತಿರುವ ದೃಶ್ಯ ಕಂಡುಬಂದಿದೆ.
Wildfires in Boulder County, Colorado, have forced the evacuation of more than 1000 residents. The fire destroyed several hundred homes, and three people are still wanted.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am