ಬ್ರೇಕಿಂಗ್ ನ್ಯೂಸ್
04-01-22 01:00 pm HK Desk news ದೇಶ - ವಿದೇಶ
ಅಮೆರಿಕ, ಜ. 4 : ರಾಕಿ ಮೌಂಟನ್ಸ್ ತಪ್ಪಲಿನಲ್ಲಿ ಕಾಳ್ಗಿಚ್ಚಿನ ಕೆನ್ನಾಲಿಗೆ ಆವರಿಸಿದ್ದರಿಂದ ಕೊಲರಾಡೋದ ಕೆಲವು ಪ್ರದೇಶಗಳಲ್ಲಿ ಸುಮಾರು ಸಾವಿರ ಮನೆಗಳು ಮತ್ತು ಇತರ ಕಟ್ಟಡಗಳು ಭಸ್ಮವಾಗಿದ್ದು ಜನರು ಬೀದಿಗೆ ಬರುವಂತಾಗಿದ.
ಈ ಕಾಳ್ಗಿಚ್ಚಿನ ಜ್ವಾಲೆಯ ನಡುವೆ ಮೂರು ಮಂದಿ ಕಣ್ಮರೆಯಾಗಿದ್ದಾರೆ. ಕಳೆದ ವಾರ ಗುರುವಾರದಂದು ಹೊತ್ತಿಕೊಂಡ ಕಾಳ್ಗಿಚ್ಚು ಡೆನ್ವರ್ ಮತ್ತು ಬೌಲ್ಡರ್ ನಡುವಿನ ಪ್ರದೇಶಗಳಿಗೆ ವ್ಯಾಪಿಸಿದೆ.




ಕಾಳ್ಗಿಚ್ಚಿಗೆ ಕಾರಣ ಏನೆಂಬುದು ತನಿಖೆಯ ಮುಖಾಂತರ ತಿಳಿಯಬೇಕಾಗಿದೆ ಎಂದು ಬೌಲ್ಡರ್ ಕೌಂಟಿಷರೀಫ್ ಜೋ ಪೆಲ್ಲೆ ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡ ಸ್ಥಳಗಳಲ್ಲಿ ವಿದ್ಯುತ್ ತಂತಿಗಳು ಕಡಿದುಬಿದ್ದಿಲ್ಲ. ಷಾರ್ಟ್ಸಕ್ರ್ಯೂಟ್ ಕೂಡ ಆದ ಕುರುಹುಗಳಿಲ್ಲ. ಹಲವಾರು ಕೋನಗಳಿಂದ ತನಿಖೆ ಮುಂದುವರಿದಿದೆ. ಸಾವಿರಾರು ಮಂದಿ ತಮ್ಮ ಕಾರು, ಮನೆಯ ಆಸ್ತಿ ಪತ್ರಗಳು, ಬೆಲೆಬಾಳುವ ವಸ್ತುಗಳನ್ನು ಕಳೆದುಕೊಂಡು ನಿರಾಶ್ರಿತರಾಗಿ ಬೀದಿಯಲ್ಲಿ ನಿಂತು ಕೂಗುತ್ತಿರುವ ದೃಶ್ಯ ಕಂಡುಬಂದಿದೆ.
Wildfires in Boulder County, Colorado, have forced the evacuation of more than 1000 residents. The fire destroyed several hundred homes, and three people are still wanted.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 09:04 pm
Mangalore Correspondent
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಶವ ಬಾವಿಯಲ್ಲಿ ಪತ್ತ...
14-01-26 03:15 pm
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm