ಬ್ರೇಕಿಂಗ್ ನ್ಯೂಸ್
08-01-22 01:14 pm HK Desk news ದೇಶ - ವಿದೇಶ
ನವದೆಹಲಿ, ಜ 8: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
ಚುನಾವಣಾ ಆಯೋಗದ ಅಧಿಕಾರಿಗಳು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಜೊತೆ ಗುರುವಾರ ಮಹತ್ವದ ಸಭೆ ನಡೆಸಿದ್ದು, ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಕುರಿತು ಮಾಹಿತಿಯನ್ನು ಪಡೆದರು. 403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
ಉತ್ತರ ಪ್ರದೇಶ (403), ಗೋವಾ (40), ಪಂಜಾಬ್ (117), ಉತ್ತರಾಖಂಡ (70), ಮಣಿಪುರ (60) ರಾಜ್ಯಗಳ ವಿಧಾನಸಭೆ ಚುನಾವಣೆ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದೆ.
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಆರೋಗ್ಯ ಸಚಿವಾಲಯದ ಜೊತೆ ಚರ್ಚಿಸಿರುವ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಲಿದೆ. ಗುರುವಾರ ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ಮತ್ತು ತಜ್ಞರ ಜೊತೆ ಚುನಾವಣಾ ಆಯೋಗದ ಅಧಿಕಾರಿಗಳು ಸಭೆ ನಡೆಸಿದ್ದರು. ಚುನಾವಣೆ ನಡೆಯುವ 5 ರಾಜ್ಯಗಳಲ್ಲಿ ಲಸಿಕೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕು ಎಂದು ಆಯೋಗ ಹೇಳಿದೆ.
The Election Commission of India will announce the schedule of the elections for the states of Uttar Pradesh, Goa, Punjab, Manipur and Uttarakhand today.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm