ಬ್ರೇಕಿಂಗ್ ನ್ಯೂಸ್
08-01-22 08:50 pm HK Desk news ದೇಶ - ವಿದೇಶ
ಆಂಧ್ರಪ್ರದೇಶ, ಜ 08: ಸಾಲಬಾಧೆಯಿಂದಾಗಿ ತೆಲಂಗಾಣದ ಕುಟುಂಬವೊಂದರ ನಾಲ್ವರು ಸದಸ್ಯರು ಆಂಧ್ರಪ್ರದೇಶದ ವಿಜಯವಾಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಶ್ರೀಲತಾ(54), ಆಶಿಷ್(22), ಸುರೇಶ್ (56) ಹಾಗೂ ಅಖಿಲ್(28) ಎಂಬುವರು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ತೆಲಂಗಾಣದ ಈ ಕುಟುಂಬ ಆಂಧ್ರಪ್ರದೇಶದ ವಿಜಯವಾಡದಲ್ಲಿನ ಕನ್ನಿಕಾ ಪರಮೇಶ್ವರಿ ದೇವಸ್ಥಾನಕ್ಕೆ ಈಚೆಗೆ ಭೇಟಿ ನೀಡಿತ್ತು. ಇಲ್ಲಿನ ಹೋಟೆಲ್ ಒಂದರಲ್ಲಿ ರೂಮ್ ಬಾಡಿಗೆಗೆ ಪಡೆದುಕೊಂಡಿದ್ದರು. ಕೆಲ ದಿನಗಳಿಂದ ಇಲ್ಲೇ ಇದ್ದ ಕುಟುಂಬಸ್ಥರು, 'ಸಾಲಬಾಧೆಯಿಂದ ಜೀವನ ಕಷ್ಟವಾಗುತ್ತಿದೆ. ಇದರಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದೇವೆ' ಎಂದು ತಮ್ಮ ಸಂಬಂಧಿಯೊಬ್ಬರಿಗೆ ವಾಯ್ಸ್ ಸಂದೇಶ ಕಳುಹಿಸಿದ್ದರು. ಇದರಿಂದ ಗಾಬರಿಯಾದ ಸಂಬಂಧಿಕರು ಹೋಟೆಲ್ನ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸಿಬ್ಬಂದಿ ಅವರಿದ್ದ ರೂಮ್ಗೆ ಬಂದು ಪರಿಶೀಲಿಸಿದಾಗ ತಾಯಿ ಶ್ರೀಲತಾ ಮತ್ತು ಪುತ್ರ ಆಶಿಷ್ ವಿಷ ಸೇವನೆಯಿಂದ ಸಾವನ್ನಪ್ಪಿದ್ದು ದೃಢಪಟ್ಟಿದೆ.
ವಿಷಯ ತಿಳಿದ ಪೊಲೀಸರು ರೂಮ್ ತಪಾಸಣೆ ನಡೆಸಿದಾಗ 20ಕ್ಕೂ ಅಧಿಕ ಇನ್ಸುಲಿನ್ ಬಾಟಲ್ಗಳು ಪತ್ತೆಯಾಗಿವೆ. ಮೃತಪಟ್ಟ ಆಶಿಷ್ ಬಿ-ಫಾರ್ಮ್ ವಿದ್ಯಾರ್ಥಿಯಾಗಿದ್ದು, ಇವುಗಳ ಬಗ್ಗೆ ಅರಿವಿದ್ದ ಕಾರಣ ಹೆಚ್ಚಾಗಿ ಇನ್ಸುಲಿನ್ ಇಂಜೆಕ್ಟ್ ಮಾಡಿಕೊಂಡು ಸಾವನ್ನಪ್ಪಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದೇ ವೇಳೆ ತಂದೆ ಸುರೇಶ್ ಮತ್ತು ಇನ್ನೊಬ್ಬ ಪುತ್ರ ಅಖಿಲ್ ಕೃಷ್ಣಾ ನದಿಯಲ್ಲಿ ಧುಮುಕಿ ಸಾವನ್ನಪ್ಪಿದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
In yet another family suicide, four members of a family from Nizamabad district committed suicide in Vijayawada here on Friday night. The deceased were – Suresh, Srilatha and their two sons Ashish and Akhil who came to Vijayawada to have a darshan of Goddess Kanaka Durga. They checked into Sri Kanyakaparameswari cottage.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm