ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm