ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 05:33 pm
HK News Desk
ಕೋಲ್ಡ್ರಿಫ್ ಸಿರಪ್ ತಯಾರಕ ಸಂಸ್ಥೆಯ ಮಾಲೀಕ ರಂಗನಾಥನ್...
09-10-25 12:12 pm
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
09-10-25 08:22 pm
Mangalore Correspondent
ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟಿನಲ್ಲಿ ಹಿನ್ನಡೆ ;...
09-10-25 07:23 pm
13 ವರ್ಷಗಳ ಬಳಿಕ ಮನೆ ಸೇರಿದ ಯುವಕ ; ಪಿಯುಸಿ ಪರೀಕ್ಷ...
09-10-25 01:59 pm
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
09-10-25 05:30 pm
Mangalore Correspondent
Job Scam, Kuwait Hospital: ಕುವೈತ್ ಆಸ್ಪತ್ರೆಯಲ್...
08-10-25 08:47 pm
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm