ಬ್ರೇಕಿಂಗ್ ನ್ಯೂಸ್
13-01-22 12:05 pm HK Desk news ದೇಶ - ವಿದೇಶ
ತಿರುವನಂತಪುರಂ, ಜ 13 : ತುರ್ತು ಪರಿಸ್ಥಿತಿಯಲ್ಲಿ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು ಹಾಗೂ ವರನಿಗೆ ಪ್ರಯಾಣಿಸಲು ಅವಕಾಶ ನೀಡಿದ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಮಾಲೀಕನಿಗೆ ಪೊಲೀಸರು ನೋಟಿಸಿ ಕಳುಹಿಸಿದ್ದು, ಚಾಲಕನ ಪರವಾನಗಿಯನ್ನು ರದ್ದು ಮಾಡಲಾಗಿದೆ.
ಅಂಬುಲೆನ್ಸ್ನಲ್ಲಿ ವಧು-ವರ ಪ್ರಯಾಣಿಸಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಟ್ಟಾನಂ ಗ್ರಾಮದಲ್ಲಿ ನಡೆದಿದೆ. ಇದರ ವೀಡಿಯೋ ಕೂಡಾ ವೈರಲ್ ಆಗಿದ್ದು, ತುರ್ತು ಸೇವೆಗೆ ಬಳಸಲಾಗುವ ಅಂಬುಲೆನ್ಸ್ನಲ್ಲಿ ವಧು-ವರರು ಪ್ರಯಾಣಿಸಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಇದರ ಹಿನ್ನೆಲೆಯಲ್ಲಿ ಪೊಲೀಸರು ಅಂಬುಲೆನ್ಸ್ ಚಾಲಕ ಹಾಗೂ ಮಾಲೀಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಅಂಬುಲೆನ್ಸ್ ಮಾಲೀಕರ ಸಂಘ ಈ ಕೃತ್ಯದ ವಿರುದ್ಧ ದೂರು ನೀಡಿದೆ. ಅಂಬುಲೆನ್ಸ್ಗಳನ್ನು ಈ ರೀತಿಯಾಗಿ ಬಳಸುವುದು ಕಾನೂನು ಬಾಹಿರ ಎಂದು ಮೋಟಾರು ವಾಹನ ಇಲಾಖೆ ತಿಳಿಸಿದೆ. ಮಾಲಕ ಹಾಗೂ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಸಜಿ ಪ್ರಸಾದ್ ತಿಳಿಸಿದ್ದಾರೆ.
ಆದರೆ ಅಂಬುಲೆನ್ಸ್ ಚಾಲಕ ಈ ಆರೋಪವನ್ನು ನಿರಾಕರಿಸಿದ್ದಾನೆ. ವಧು ಹಾಗೂ ವರರನ್ನು ಮುಂದಿನ ಸೀಟುಗಳಲ್ಲಿ ಮಾತ್ರವೇ ಕೂರಿಸಲಾಗಿತ್ತು. ಈ ಸಂದರ್ಭದಲ್ಲಿ ಸೈರನ್ ಆನ್ ಮಾಡಿರಲಿಲ್ಲ ಎಂದು ಚಾಲಕ ತಿಳಿಸಿದ್ದಾನೆ.
A video of a Kerala bride and groom travelling in an ambulance has gone viral. In the wake of widespread criticism, since an ambulance is an emergency service, action has been taken against the ambulance driver and owner. The incident happened in Kattanam village in Kerala’s Alappuzha district.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 03:01 pm
Mangalore Correspondent
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm